ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಹಳೆಯ ಗೆಳೆಯರಿಬ್ಬರು ಕೂಡಿ..

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸುತ್ತಿರುವ ಮನೆಯಂಗಳದಲ್ಲಿ ಮಾತುಕತೆಯಲ್ಲಿ ಭಾಗವಹಿಸಲು ಬಿ ಎ ವಿವೇಕ ರೈ ಬೆಂಗಳೂರಿಗೆ ಬಂದಿದ್ದಾರೆ. ಅವರು ಈಗ ಜರ್ಮನಿಯ ವೂರ್ಜ್ ಬರ್ಗ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಪ್ರಾಧ್ಯಾಪಕರು.
ವಿವೇಕ ರೈ ಅವರನ್ನು ಅವರ ಅನುಗಾಲದ ಗೆಳೆಯ, ವಿಮರ್ಶಕರಾದ ಸಿ ಎನ್ ರಾಮಚಂದ್ರನ್ ಸ್ವಾಗತಿಸಿದ್ದು ಹೀಗೆ

‍ಲೇಖಕರು avadhi

19 December, 2009

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading