ಹಳ್ಳಿ ವೆಂಕಟೇಶ್ ಗೆ ‘ಕಾಜಾಣ’ ಪುರಸ್ಕಾರ

ಪ್ರಸ್ತುತ ಸಾಲಿನ ‘ಕಾಜಾಣ ಯುವ ಕಾವ್ಯ ಪುರಸ್ಕಾರ’ಕ್ಕೆ ಹಾಸನ ಜಿಲ್ಲೆಯ, ಚನ್ನರಾಯಪಟ್ಟಣ ತಾಲೂಕಿನ ಜತ್ತೇನಹಳ್ಳಿ ಗ್ರಾಮದ ಕವಿ ಹಳ್ಳಿ ವೆಂಕಟೇಶ ಅವರನ್ನು ಆಯ್ಕೆ ಮಾಡಲಾಗಿದೆ.

ಐ.ಡಿ. ಎಸ್. ಜಿ ಕಾಲೇಜಿನ ಕನ್ನಡ ಅಧ್ಯಾಪಕಿ ಸುಧಾ ಅಡಗೂರು ಮತ್ತು ರಾಮನಗರದ ಕನ್ನಡ ಅಧ್ಯಾಪಕರಾದ  ಡಾ. ಎಲ್.ಸಿ.ರಾಜು ಅವರು ತೀರ್ಪು ನೀಡಿದ್ದಾರೆ.

ಪುರಸ್ಕಾರವು 5000 ನಗದು, ಪ್ರಶಸ್ತಿಪತ್ರ ಮತ್ತು ಫಲಕಗಳನ್ನು ಒಳಗೊಂಡಿದೆ.

ಈ ಪ್ರಶಸ್ತಿಯನ್ನು ಟಿ.ಎಸ್.ಗೊರವರ ಮತ್ತು ಟಿ.ಕೆ.ದಯಾನಂದ್ ಅವರುಗಳು ಈ ಮೊದಲು ಪಡೆದಿರುತ್ತಾರೆ.

2.6.2017 ರಿಂದ 4.6.2017 ರ ವರೆಗೆ ಕುಪ್ಪಳಿಯಲ್ಲಿ ನಡೆಯಲಿರುವ ಅಭಿನವ ಕಾಜಾಣ ಕಾವ್ಯಕಮ್ಮಟದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಬೇಲೂರು ರಘುನಂದನ್ ತಿಳಿಸಿದ್ದಾರೆ.

 

‍ಲೇಖಕರು avadhi

May 17, 2017

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

2 ಪ್ರತಿಕ್ರಿಯೆಗಳು

  1. kishor k

    ಕುಪ್ಪಳಿಯಲ್ಲಿ ನಡೆಯಲಿರುವ ಅಭಿನವ ಕಾಜಾಣ ಕಾವ್ಯ ಕಮ್ಮಟದಲ್ಲಿ ಪಾಲ್ಗೊಳ್ಳಲು ಯಾರನ್ನು ಸಂಪರ್ಕಿಸಬೇಕು? ದಯವಿಟ್ಟು ತಿಳಿಸಿ..

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: