'ಹಾಯ್ ಅಂಗೋಲಾ'ಗೆ ಶಿವಮೊಗ್ಗ ಕರ್ನಾಟಕ ಸಂಘ ಪ್ರಶಸ್ತಿ

ಶಿವಮೊಗ್ಗದ ಕರ್ನಾಟಕ ಸಂಘ ೨೦೧೮ನೇ ಸಾಲಿನ ಪುಸ್ತಕ ಪ್ರಶಸ್ತಿಗಳನ್ನು ಘೋಷಿಸಿದ್ದು ಪ್ರಸಾದ್ ನಾಯ್ಕ್ ಅವರ ‘ಹಾಯ್ ಅಂಗೋಲಾ’ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ
‘ಬಹುರೂಪಿ’ಯ ಪ್ರಕಟಣೆಯಾದ ಈ ವಿಶಿಷ್ಠ ಪ್ರವಾಸ ಕಥನ ‘ಅವಧಿ’ಯಲ್ಲಿ ಅಂಕಣವಾಗಿ ೩೦ ವಾರಗಳ ಕಾಲ ಪ್ರಕಟವಾಗಿತ್ತು
ಈ ಕೃತಿ ಹಾಗೂ ಅಂಕಣಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು.
ಪುಸ್ತಕ ಬಹುಮಾನವನ್ನು ಇದೇ ೨೯ ರಂದು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ಅವರು ಪ್ರದಾನ ಮಾಡಲಿದ್ದಾರೆ
ಪ್ರಶಸ್ತಿ ೧೦ ಸಾವಿರ ರೂ ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ.

ಈ ಕೃತಿಯನ್ನು ಕೊಳ್ಳಲು-
ಇಲ್ಲಿ ಕ್ಲಿಕ್ಕಿಸಿ

‍ಲೇಖಕರು avadhi

June 13, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: