ಖ್ಯಾತ ವಿಜ್ಞಾನಿ, ಸಾಹಿತಿ ಹಾಲ್ದೊಡ್ಡೇರಿ ಸುಧೀಂದ್ರ ಇನ್ನಿಲ್ಲ.
ಕೆಲವು ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೆ ತುತ್ತಾಗಿದ್ದ ಅವರು ಕೋಮಾದಲ್ಲಿದ್ದರು. ನಂತರ ಚೇತರಿಸಿಕೊಳ್ಳಲಾಗಲಿಲ್ಲ. ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.
ಇಂದು ತಾನೇ ವಿಜ್ಞಾನ ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆಗಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಡಾ. ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಿಸಿತ್ತು.
0 ಪ್ರತಿಕ್ರಿಯೆಗಳು