ಹೂಲಿ ಶೇಖರ್ ಗೆ ಪ್ರಶಸ್ತಿ: ಫೋಟೋ ಆಲ್ಬಂ

ನಾಡಿನ ಖ್ಯಾತ ರಂಗಕರ್ಮಿ ತೊ. ನಂಜುಂಡಸ್ವಾಮಿ ಅವರ ನೆನಪಿನ ಕಾರ್ಯಕ್ರಮ ಬೆಂಗಳೂರಿನಲ್ಲಿ ಜರುಗಿತು.

ನಂಜುಂಡಸ್ವಾಮಿ ಗೆಳೆಯರ ಬಳಗ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು .

ಖ್ಯಾತ ನಾಟಕಕಾರರಾದ ಹೂಲಿ ಶೇಖರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಾಣೆಹಳ್ಳಿ ಮಠದ ಶ್ರೀ ಶಿವಕುಮಾರ ಪಂಡಿತಾರಾಧ್ಯ ಸ್ವಾಮೀಜಿ, ಹೃದ್ರೋಗ ತಜ್ಞ ಡಾ. ಸಿ ಎನ್ ಮಂಜುನಾಥ್, ನಿರ್ದೇಶಕ ಬಿ ಸುರೇಶ್, ರಂಗ ಸಂಘಟಕ ಶ್ರೀನಿವಾಸ ಜಿ ಕಪ್ಪಣ್ಣ ಹಾಗೂ ರಂಗಕರ್ಮಿ ಗುಂಡಣ್ಣ ಅವರು ಮಾತಾಡಿದರು .

ಮೈಸೂರಿನ ನಟನ ತಂಡ ಶ್ರೀಪಾದ ಭಟ್ ಅವರ ನಿರ್ದೇಶನದ ‘ಕಣಿವೆಯ ಹಾಡು’ ನಾಟಕವನ್ನು ಪ್ರದರ್ಶಿಸಿತು.

ಈ ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.

ಚಿತ್ರಗಳು : ಮೆಹಬೂಬ್ ಮಠದ ಹಾಗೂ ಸಂಘಟಕರ ಸಂಗ್ರಹದಿಂದ.

‍ಲೇಖಕರು Admin MM

February 12, 2024

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: