ಹೊಂಗಿರಣ ಅಭಿನಯಿಸುವ ‘ಒಂದು ಕಾನೂನಾತ್ಮಕ ಕೊಲೆ’

‘ಅವಧಿ’ ಮಾಧ್ಯಮ ಸಹಯೋಗದಲ್ಲಿ ಶಿವಮೊಗ್ಗದ ‘ಹೊಂಗಿರಣ’ ತಂಡ ಬೆಂಗಳೂರಿನಲ್ಲಿ ಹೊಸ ನಾಟಕವನ್ನು ಅಭಿನಯಿಸುತ್ತಿದೆ.

ಖ್ಯಾತ ಕಥೆಗಾರ ಶಿವಕುಮಾರ ಮಾವಲಿ ಅವರು ಬರೆದ ಈ ನಾಟಕವನ್ನು ಕಾಮಿಡಿ ಕಿಲಾಡಿಗಳು ಖ್ಯಾತಿಯ ಹೊಂಗಿರಣ ಚಂದ್ರು ನಿರ್ದೇಶಿಸಿದ್ದಾರೆ.

ಈ ತಿಂಗಳ 31 ರಂದು ಬೆಂಗಳೂರಿನ ಕಲಾಗ್ರಾಮದಲ್ಲಿ ಸಂಜೆ 7ಕ್ಕೆ ನಾಟಕ ಪ್ರದರ್ಶನ ಇದೆ.

ಟಿಕೆಟ್ ಕಾದಿರಿಸಲು-ಇಲ್ಲಿ ಒತ್ತಿ

‍ಲೇಖಕರು Admin

July 29, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: