ಹೊಸಪೇಟೆಯಲ್ಲಿ ‘ಹಾಯ್ ಅಂಗೋಲ’ ಬಿಡುಗಡೆ

ಹೊಸಪೇಟೆಯ ಅಖಿಲ ಕರ್ನಾಟಕ ಸಾಂಸ್ಕೃತಿಕ ಕೇಂದ್ರ ಹಾಗೂ ಪ್ರೌಢದೇವರಾಯ ಮಹಾತಾಂತ್ರಿಕ ವಿದ್ಯಾಲಯ ಜಂಟಿಯಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಹುರೂಪಿ ಪ್ರಕಾಶನದ ‘ಹಾಯ್ ಅಂಗೋಲಾ’ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಲೇಖಕ ಪ್ರಸಾದ್ ನಾಯ್ಕ್ ಅವರ ಅತ್ಯಂತ ಜನಪ್ರಿಯ ಪ್ರವಾಸ ಕಥನವನ್ನು ಖ್ಯಾತ ಕಥೆಗಾರ ಅಮರೇಶ್ ನುಗಡೋಣಿ ಅವರು ಬಿಡುಗಡೆ ಮಾಡಿದರು.

ಕೃತಿ ಕುರಿತು ಹಂಪಿ ವಿವಿಯ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ ಚಲುವರಾಜು ಅವರು ಮಾತನಾಡಿದರು. ಲೇಖಕಿ ಹಾಗೂ ಕಲಾಕೇಂದ್ರದ ಅಧ್ಯಕ್ಷೆ  ಅಂಜಲಿ ಬೆಳಗಲ್, ಕಾರ್ಯದರ್ಶಿ ಚಂದ್ರಶೇಖರಯ್ಯ ರೋಣದ ಮಠದ  ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶಶಿಧರ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ಮಂಜುಳಾ ಸ್ವಾಗತಿಸಿದರು

‍ಲೇಖಕರು avadhi

December 13, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

  1. ಧನಪಾಲ‌ ನಾಗರಾಜಪ್ಪ

    ಅಭಿನಂದನೆಗಳು ಪ್ರಸಾದ್ ನಾಯ್ಕ ಸರ್

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: