ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಹೊಸ ಪುಸ್ತಕಗಳೊಂದಿಗೆ ಬರ್ತಿದ್ದಾರೆ ಜೋಗಿ

ಬೆಂಗಳೂರೇ ಹಾಗೆ.

ತಾಯಿಯಂತಲ್ಲ, ಪ್ರೇಯಸಿಯಂತಲ್ಲ, ಸಖನಂತಲ್ಲ.

ತುಂಬ ದಿನ ಇಲ್ಲಿದ್ದು ಮರಳಿದ ನಂತರವೂ ನೆನಪಾಗುವುದಿಲ್ಲ.

ಅದು ನೆಲೆಯಲ್ಲ, ನೆಲವಲ್ಲ.

ಈ ಊರಿಗೆ ನೆನಪುಗಳನ್ನು ಸೃಷ್ಟಿಸುವ ಶಕ್ತಿಯೂ ಇಲ್ಲ.

ಇದೊಂದು ಕರ್ಮಭೂಮಿ. ಇಲ್ಲಿಗೆ ಮಂದಿ ದುಡಿಯುವುದಕ್ಕೆ ಬರುತ್ತಾರೆ. ಕೈದಿಗಳಂತೆ ದುಡಿಯುತ್ತಾರೆ. ಮತ್ತೆ ತಮ್ಮೂರಿಗೆ ಮರಳಬೇಕು ಎಂದು ಹಂಬಲಿಸುತ್ತಾರೆ.

ಆದರೆ, ಬೆಂಗಳೂರು ಅವರನ್ನು ಮರಳಲು ಬಿಡುವುದಿಲ್ಲ. ಅಭಿಮನ್ಯುವಿನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ಈ ಚಕ್ರವ್ಯೂಹದ ಒಳಗೆ ಹೊಕ್ಕವರು ಹೋರಾಡಿಯೇ ಮಡಿಯಬೇಕು.

ಯುದ್ಧ ಗೆದ್ದ ಸುದ್ದಿ ತಿಳಿಯುವ ಮೊದಲೇ ಅಸುನೀಗಬೇಕುbangalore - print ynk - print file

‍ಲೇಖಕರು admin

22 April, 2016

3 Comments

  1. Anonymous

    When is the release function..?

  2. ವಸಂತ

    Writing machine.

  3. deepthi

    ee uuringe nenapugalhannu srutisivu shaktiyu illa,..satyada maathu…pustakada nireeksheyalli

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading