ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಹೊಸ ‘ಮೀಡಿಯಾ ಮಿರ್ಚಿ’ ಬಂದಿದೆ…

ಮುಂದೆ ಏನಾಗಬೇಕು ಅಂತಿದ್ದೀರಿ’ ಅನ್ನುವ ಪ್ರಶ್ನೆ ಒಗೆದಾಗ ಮದುವೆ ಆಗ್ಬೇಕು ಅಂತಿದ್ದೀನಿ ಅಂತ ಉತ್ತರ ಕೊಟ್ಟಿದ್ದು ದಾವಣಗೆರೆಯ ಚೇತನಾ ಮಾತ್ರ. ಬಹುಷಃ ಆಕೆಯನ್ನೊಬ್ಬಳನ್ನ ಬಿಟ್ಟರೆ ಇನ್ನೆಲ್ಲರ ಉತ್ತರ ಒಂದೇ- ರಿಪೋರ್ಟರ್.
ಬೆಂಗಳೂರು ವಿಶ್ವವಿದ್ಯಾಲಯದ ಎಂ ಸಿ ಜೆ ವಿಭಾಗದಲ್ಲಿ, ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದಲ್ಲಿ ಹುಬ್ಬಳ್ಳಿಯ ಐ ಎಂ ಆರ್ ಬಿ ಯಲ್ಲಿ, ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ನಲ್ಲಿ, ತುಮಕೂರಿನ ಸಿದ್ದಾರ್ಥ ಕಾಲೇಜಿನಲ್ಲಿ, ಮೈಸೂರಿನ ಮುಕ್ತ ವಿಶ್ವ ವಿದ್ಯಾಲಯದ ಕಾಂಟ್ಯಾಕ್ಟ್ ಕ್ಲಾಸ್ ಗಳಲ್ಲಿ, ವಿಜಾಪುರದ ಮಹಿಳಾ ವಿಶ್ವವಿದ್ಯಾಲಯದಲ್ಲಿ, ಹೀಗೆ ಹೋದಲ್ಲೆಲ್ಲಾ ಪ್ರಶ್ನೆ ಕೇಳಿದ್ದೇನೆ ಬಂದ ಉತ್ತರ -ರಿಪೋರ್ಟರ್.
ಈ ಅನುಭವ ಬರೀ ಯೂನಿವರ್ಸಿಟಿ ಕ್ಲಾಸ್ ರೂಮ್ ಗಳಲ್ಲಿ ಮಾತ್ರವಲ್ಲ ಗುಲ್ಬರ್ಗದ ಪತ್ರಿಕೋದ್ಯಮ ದಿನಾಚರಣೆಯಲ್ಲಿ ಸ್ತ್ರೀ ಜಾಗೃತಿ ನಡೆಸಿದ ಮೀಡಿಯಾ ವರ್ಕ್ ಶಾಪ್ ನಲ್ಲಿ, ನಮ್ಮ ನಮ್ಮ ನಡುವೆಯೇ ಜರುಗುವ ಖಾಸ್ ಬಾತ್ ಗಳಲ್ಲಿ
ಈ ಪ್ರಶ್ನೆ ಕೇಳಿದ್ದೇನೆ. ಬರುವ ಉತ್ತರ ಎಗೇನ್ ಅದೇ -ರಿಪೋರ್ಟರ್
ಪೂರ್ಣ ಓದಿಗೆ : ಮೀಡಿಯಾ ಮೈಂಡ್

‍ಲೇಖಕರು avadhi

29 November, 2010

ನಿಮಗೆ ಇವೂ ಇಷ್ಟವಾಗಬಹುದು…

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಕುಮಾರ ರೈತ- ಸಂಕಥೆಯಿಂದ ಆತ್ಮಕಥನ; ಬದುಕಿನ ಕೊನೆ ಹಂತವೆನ್ನುವ ಸಾಮಾನ್ಯ ಭಾವನೆ ಇದೆ. ವಯಸ್ಸಿಗೂ ಅನುಭವಗಳಿಗೂ ಸಂಬಂಧವಿಲ್ಲ. ಬದುಕನ್ನು ನೋಡುವ ಸೀಮಿತ ದೃಷ್ಟಿಕೋನ ಕಳೆದುಕೊಳ್ಳಬೇಕು. ಹೀಗಾದಾಗ ಆತ್ಮಕಥನ; ಬದುಕಿನ ಕೊನೆ ಹಂತವಲ್ಲ’  ಇಂಥ ಅನೇಕ ಅನುಭವಗಳ ಕಥನ ಡೋರ್ ನಂಬರ್-142 ಕೃತಿಯಲ್ಲಿದೆ’  […]

1 Comment

  1. -ಪ್ರಭಾಕರ ಜೋಷಿ ಸೇಡಂ

    ಸೇಡಂ ಗೆ ಬಂದು ನಮ್ಮ ಪ್ರೆಸ್ ಕ್ಲಬ್ ನ್ನು ಜಗತ್ತಿಗೆ ಪರಿಚಯಿಸಿದ ಜಿ.ಎನ್.ಮೋಹನ್ ರವರಿಗೆ ಅನಂತ ನಮನಗಳು.
    . ‘ಅವಧಿ’ಯೊಳಗಿನ ಆಪ್ತತೆ ‘ಅವಧಿ’ ಮೀರಿದರೂ ಉಳಿಯುತ್ತದೆ.
    -ಪ್ರಭಾಕರ ಜೋಷಿ ಸೇಡಂ

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading