ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಹೊಸ ‘ಮೀಡಿಯಾ ಮಿರ್ಚಿ’ ಬಂದಿದೆ…

‘ಇದೆಲ್ಲಾ ನಿಮಗೆ ಹೇಗೆ ಗೊತ್ತಾಗುತ್ತೆ? -ಅನ್ನೋ ಪ್ರಶ್ನೆ ನನಗೆ ಮೇಲಿಂದ ಮೇಲೆ ಎದುರಾಗಿದೆ. ನನಗೆ ಮಾತ್ರ ಅಲ್ಲ ಯಾವುದೇ ಜರ್ನಲಿಸ್ಟ್ ಎಲ್ಲಿ, ಯಾರಿಗೇ ಸಿಗಲಿ ಬರುವ ಮೊತ್ತ ಮೊದಲ ಪ್ರಶ್ನೆಯೇ ಈ ವಿಷಯ ನಿಮಗೆ ಹೇಗೆ ಗೊತ್ತಾಯ್ತು ಅಂತ.

ಎಲ್ಲಾ ಪತ್ರಿಕೆ, ಚಾನಲ್ ಗಳು ಘಂಟಾಘೋಷವಾಗಿ ಕುಮಾರಸ್ವಾಮಿ ಅಧಿಕಾರವನ್ನ ಬಿ.ಎಸ್.ಯಡಿಯೂರಪ್ಪ ನವರಿಗೆ ಹಸ್ತಾಂತರಿಸುತ್ತಾರೆ ಅಂತ ಘೋಷಿಸುತ್ತಿದ್ದಾಗ ನಮ್ಮ ಸೀನಿಯರ್ ಕರೆಸ್ಪಾನ್ಡೆಂಟ್ ಸೋಮಶೇಖರ್ ಕವಚೂರು ‘ಖಂಡಿತಾ ಹಸ್ತಾಂತರ ಇಲ್ಲ’ ಅನ್ನುವ ಸುದ್ದಿ ಹೊತ್ತು ತಂದಿದ್ದರು. ಈ ನ್ಯೂಸ್ ಬ್ರೇಕ್ ಮಾಡುವುದಕ್ಕೆ ಹಿಂದೆ ಮುಂದೆ ನೋಡಬೇಕಾದ ಸ್ಥಿತಿ ಇತ್ತು

ಪೂರ್ಣ ಓದಿಗೆ : ಮೀಡಿಯಾ ಮೈಂಡ್

 

‍ಲೇಖಕರು avadhi

6 December, 2010

ನಿಮಗೆ ಇವೂ ಇಷ್ಟವಾಗಬಹುದು…

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಕುಮಾರ ರೈತ- ಸಂಕಥೆಯಿಂದ ಆತ್ಮಕಥನ; ಬದುಕಿನ ಕೊನೆ ಹಂತವೆನ್ನುವ ಸಾಮಾನ್ಯ ಭಾವನೆ ಇದೆ. ವಯಸ್ಸಿಗೂ ಅನುಭವಗಳಿಗೂ ಸಂಬಂಧವಿಲ್ಲ. ಬದುಕನ್ನು ನೋಡುವ ಸೀಮಿತ ದೃಷ್ಟಿಕೋನ ಕಳೆದುಕೊಳ್ಳಬೇಕು. ಹೀಗಾದಾಗ ಆತ್ಮಕಥನ; ಬದುಕಿನ ಕೊನೆ ಹಂತವಲ್ಲ’  ಇಂಥ ಅನೇಕ ಅನುಭವಗಳ ಕಥನ ಡೋರ್ ನಂಬರ್-142 ಕೃತಿಯಲ್ಲಿದೆ’  […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading