‘ಇದೆಲ್ಲಾ ನಿಮಗೆ ಹೇಗೆ ಗೊತ್ತಾಗುತ್ತೆ? -ಅನ್ನೋ ಪ್ರಶ್ನೆ ನನಗೆ ಮೇಲಿಂದ ಮೇಲೆ ಎದುರಾಗಿದೆ. ನನಗೆ ಮಾತ್ರ ಅಲ್ಲ ಯಾವುದೇ ಜರ್ನಲಿಸ್ಟ್ ಎಲ್ಲಿ, ಯಾರಿಗೇ ಸಿಗಲಿ ಬರುವ ಮೊತ್ತ ಮೊದಲ ಪ್ರಶ್ನೆಯೇ ಈ ವಿಷಯ ನಿಮಗೆ ಹೇಗೆ ಗೊತ್ತಾಯ್ತು ಅಂತ.
ಎಲ್ಲಾ ಪತ್ರಿಕೆ, ಚಾನಲ್ ಗಳು ಘಂಟಾಘೋಷವಾಗಿ ಕುಮಾರಸ್ವಾಮಿ ಅಧಿಕಾರವನ್ನ ಬಿ.ಎಸ್.ಯಡಿಯೂರಪ್ಪ ನವರಿಗೆ ಹಸ್ತಾಂತರಿಸುತ್ತಾರೆ ಅಂತ ಘೋಷಿಸುತ್ತಿದ್ದಾಗ ನಮ್ಮ ಸೀನಿಯರ್ ಕರೆಸ್ಪಾನ್ಡೆಂಟ್ ಸೋಮಶೇಖರ್ ಕವಚೂರು ‘ಖಂಡಿತಾ ಹಸ್ತಾಂತರ ಇಲ್ಲ’ ಅನ್ನುವ ಸುದ್ದಿ ಹೊತ್ತು ತಂದಿದ್ದರು. ಈ ನ್ಯೂಸ್ ಬ್ರೇಕ್ ಮಾಡುವುದಕ್ಕೆ ಹಿಂದೆ ಮುಂದೆ ನೋಡಬೇಕಾದ ಸ್ಥಿತಿ ಇತ್ತು
ಪೂರ್ಣ ಓದಿಗೆ : ಮೀಡಿಯಾ ಮೈಂಡ್
0 ಪ್ರತಿಕ್ರಿಯೆಗಳು