ಹೊಸ ‘ಮೀಡಿಯಾ ಮಿರ್ಚಿ’ ಬಂದಿದೆ…

‘ಇದೆಲ್ಲಾ ನಿಮಗೆ ಹೇಗೆ ಗೊತ್ತಾಗುತ್ತೆ? -ಅನ್ನೋ ಪ್ರಶ್ನೆ ನನಗೆ ಮೇಲಿಂದ ಮೇಲೆ ಎದುರಾಗಿದೆ. ನನಗೆ ಮಾತ್ರ ಅಲ್ಲ ಯಾವುದೇ ಜರ್ನಲಿಸ್ಟ್ ಎಲ್ಲಿ, ಯಾರಿಗೇ ಸಿಗಲಿ ಬರುವ ಮೊತ್ತ ಮೊದಲ ಪ್ರಶ್ನೆಯೇ ಈ ವಿಷಯ ನಿಮಗೆ ಹೇಗೆ ಗೊತ್ತಾಯ್ತು ಅಂತ.

ಎಲ್ಲಾ ಪತ್ರಿಕೆ, ಚಾನಲ್ ಗಳು ಘಂಟಾಘೋಷವಾಗಿ ಕುಮಾರಸ್ವಾಮಿ ಅಧಿಕಾರವನ್ನ ಬಿ.ಎಸ್.ಯಡಿಯೂರಪ್ಪ ನವರಿಗೆ ಹಸ್ತಾಂತರಿಸುತ್ತಾರೆ ಅಂತ ಘೋಷಿಸುತ್ತಿದ್ದಾಗ ನಮ್ಮ ಸೀನಿಯರ್ ಕರೆಸ್ಪಾನ್ಡೆಂಟ್ ಸೋಮಶೇಖರ್ ಕವಚೂರು ‘ಖಂಡಿತಾ ಹಸ್ತಾಂತರ ಇಲ್ಲ’ ಅನ್ನುವ ಸುದ್ದಿ ಹೊತ್ತು ತಂದಿದ್ದರು. ಈ ನ್ಯೂಸ್ ಬ್ರೇಕ್ ಮಾಡುವುದಕ್ಕೆ ಹಿಂದೆ ಮುಂದೆ ನೋಡಬೇಕಾದ ಸ್ಥಿತಿ ಇತ್ತು

ಪೂರ್ಣ ಓದಿಗೆ : ಮೀಡಿಯಾ ಮೈಂಡ್

 

‍ಲೇಖಕರು avadhi

December 6, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

Sugata recommends..

Sugata recommends..

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: