ಹೊಸ ‘ಮೀಡಿಯಾ ಮಿರ್ಚಿ’ ಬಂದಿದೆ

‘ಬಾಳೆಗಿಡ ಗೊನೆ ಹಾಕಿತು’ ಬರೆದು ಸಾಹಿತ್ಯ ಲೋಕಕ್ಕೆ ಅಧಿಕೃತ ಎಂಟ್ರಿ ಪಡೆದ ಬಿ ಎಂ ಬಶೀರ್ ಮುಂದೆ ಕುಳಿತಿದ್ದೆ. ಪುಟ್ಟ ವಯಸ್ಸಿನಲ್ಲಿ ದಟ್ಟ ಕಾಳಜಿಯನ್ನು ಹೊತ್ತ ಹುಡುಗ ಈತ. ತನ್ನ ಕವಿತೆ, ಕಥೆಗಳ ಮೂಲಕ ಎಂತಹವರನ್ನೂ ಸೂಜಿಗಲ್ಲಿನಂತೆ ಆಕರ್ಷಿಸಿಬಿಡಬಲ್ಲ.

ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಅವರ ಆಫೀಸಿನಲ್ಲಿ ಕುಳಿತಿದ್ದೆ. ‘ವಾರ್ತಾ ಭಾರತಿ’ಯ ಸುದ್ದಿ ಸಂಪಾದಕನಾದ ಬಶೀರ್ ತನ್ನ ಹಿಂದೆ ಇದ್ದ ಕಿಟಕಿಯತ್ತ ನನ್ನನ್ನು ಕರೆದೊಯ್ದ. ಕಿಟಕಿಯಿಂದ ಇಡೀ ಕೈಗಾರಿಕಾ ಜಗತ್ತೇ ಕಾಣುತ್ತಿತ್ತು. ಜಾಗತೀಕರಣದ ಒಂದೇ ಏಟಿಗೆ ತತ್ತರಿಸಿ ಮುಚ್ಚಿ ಹೋಗಿದ್ದ ಕೈಗಾರಿಕೆಗಳು, ಅದರ ವಿರುದ್ದ ಈಜುತ್ತಾ ಇನ್ನೂ ಏದುಸಿರು ಬಿಡುತ್ತಿರುವ ಕೆಲವು, ಒಂದು ಕಾಲಕ್ಕೆ ಮಂಗಳೂರನ್ನು ಅತಿ ಜೀವಂತ ಕೇಂದ್ರ ಎನಿಸಿದ್ದ ಈ ಪ್ರದೇಶ ಆ ಕಲರವವನ್ನು ಕಳೆದುಕೊಳ್ಳುತ್ತಾ ಸಾಗಿತ್ತು.

ಪೂರ್ಣ ಓದಿಗೆ ಮೀಡಿಯಾ ಮೈಂಡ್

‍ಲೇಖಕರು avadhi

August 16, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

Sugata recommends..

Sugata recommends..

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: