ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಹೊಸ ‘ಮೀಡಿಯಾ ಮಿರ್ಚಿ’ ಬಂದಿದೆ…

ವೀರಭದ್ರಪ್ಪ ಬಿಸ್ಲಳ್ಳಿ ಅವರ ಎರಡು ಮೂರು ಮೇಲ್ ಗಳು ಒಂದರ ಹಿಂದೆ ಒಂದರಂತೆ ನನ್ನ ಇನ್ ಬಾಕ್ಸ್ ಗೆ ಬಂದು ಬಿತ್ತು. ಓದಿ ನೋಡಿದಾಗ ಅರೆ! ಹೌದಲ್ಲಾ..? ಅನಿಸಿತು. ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ನಮ್ಮ ಮೀಡಿಯಾಗಳು ಮಿಸ್ ಮಾಡಿಕೊಂಡ ಸುದ್ದಿಯನ್ನು ಬಿಸ್ಲಳ್ಳಿಯವರ ಮೇಲ್ ಬಿಚ್ಚಿಟ್ಟಿತ್ತು.

ಒಬಾಮ ಭೇಟಿ ನೀಡುವುದಕ್ಕೆ ತಿಂಗಳುಗಳ ಮುನ್ನ ಅದೇ ಅಮೆರಿಕಾದಿಂದ ಇನ್ನೊಂದು ಭೇಟಿ ನಡೆದು ಹೋಗಿತ್ತು. ಅಮೆರಿಕಾದ ಆ ಭೇಟಿ ಮುಂಬೈ, ದೆಹಲಿಗೆ ಮಾತ್ರ ಸೀಮಿತವಾಗಿರಲಿಲ್ಲ. ಅದರಾಚೆಗೆ ಬೆಂಗಳೂರಿಗೆ, ಜಿಕೆವಿಕೆ ಕ್ಯಾಂಪಸ್ ಗೆ, ದೊಡ್ಡಬಳ್ಳಾಪುರದ ಗದ್ದೆಗೂ ಭೇಟಿ ನೀಡಿತ್ತು. ಅದು ಅಮೆರಿಕಾದ ಬಿ ಟಿ ಭತ್ತ. ಆದರೆ ಅದು ನಮ್ಮ ಮಾಧ್ಯಮಗಳ ಕಣ್ಣಿಗೆ ಬೀಳಲಿಲ್ಲ. ಬರಾಕ್ ಒಬಾಮಾ ಬಂದಂತೆ ಅವು 34 ಯುದ್ಧ ನೌಕೆಗಳನ್ನು, ಹಲವಾರು ಹೆಲಿಕಾಪ್ಟರ್ ಗಳನ್ನು, ಎರಡು ಜೆಟ್ ವಿಮಾನಗಳನ್ನು, 40 ಕಾರುಗಳನ್ನು, ಸೆಕ್ಯುರಿಟಿ ಗಾರ್ಡ್ ಗಳನ್ನು, ಮೂಸಿ ನೋಡುವ ನಾಯಿಗಳನ್ನು ಬಗಲಿಗಿಟ್ಟುಕೊಂಡು ಬರಲಿಲ್ಲ. ಬದಲಿಗೆ ಸದ್ದಿಲ್ಲದೆ, ಗುಪ್ತ್ ಗುಪ್ತ್ ಆಗಿ, ಹಿಂಬಾಗಿಲಿನಿಂದ ಬಂದು ಕೃಷಿ ವಿವಿ ಗಳನ್ನು, ಅಧ್ಯಯನ ಕೇಂದ್ರಗಳನ್ನು, ವಿಜ್ಞಾನಿಗಳನ್ನು ಭೇಟಿ ಮಾಡಿ, ದೊಡ್ಡಬಳ್ಳಾಪುರದ ಗದ್ದೆಯಲ್ಲಿ ಬೇರು ಬಿಟ್ಟಿತು.

ಪೂರ್ಣ ಓದಿಗೆ : ಮೀಡಿಯಾ ಮೈಂಡ್

‍ಲೇಖಕರು avadhi

22 November, 2010

ನಿಮಗೆ ಇವೂ ಇಷ್ಟವಾಗಬಹುದು…

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಆತ್ಮಕಥನ; ಬದುಕಿನ ಕೊನೆ ಹಂತವಲ್ಲ…!

ಕುಮಾರ ರೈತ- ಸಂಕಥೆಯಿಂದ ಆತ್ಮಕಥನ; ಬದುಕಿನ ಕೊನೆ ಹಂತವೆನ್ನುವ ಸಾಮಾನ್ಯ ಭಾವನೆ ಇದೆ. ವಯಸ್ಸಿಗೂ ಅನುಭವಗಳಿಗೂ ಸಂಬಂಧವಿಲ್ಲ. ಬದುಕನ್ನು ನೋಡುವ ಸೀಮಿತ ದೃಷ್ಟಿಕೋನ ಕಳೆದುಕೊಳ್ಳಬೇಕು. ಹೀಗಾದಾಗ ಆತ್ಮಕಥನ; ಬದುಕಿನ ಕೊನೆ ಹಂತವಲ್ಲ’  ಇಂಥ ಅನೇಕ ಅನುಭವಗಳ ಕಥನ ಡೋರ್ ನಂಬರ್-142 ಕೃತಿಯಲ್ಲಿದೆ’  […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading