45 ಕವಿಗಳು ಒಂದೇ ವೇದಿಕೆಯಲ್ಲಿ

ಸುಂದರ ಪ್ರಕಾಶನ ಹಮ್ಮಿಕೊಂಡಿದ್ದ ಒಂದು ಅಪರೂಪದ ಕಾರ್ಯಕ್ರಮದ ನೋಟ ಇಲ್ಲಿದೆ. ಇದೆ ಮೊದಲ ಬಾರಿಗೆ 150 ಕವಿಗಳ 450  ಕ್ಕೂ  ಹೆಚ್ಚು ಕವಿತೆಗಳನ್ನೊಳಗೊಂಡ  ‘ಸಹಸ್ರಮಾನದ ಕವಿತೆಗಳು’ ಕೃತಿಯನ್ನು ಹೊರತಂದಿದೆ.

ಇದರ ಬಿಡುಗಡೆಯ ಅಂಗವಾಗಿ 45 ಕವಿಗಳಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಕವಿತಾ ವಾಚನ ಸಹಾ ಜರುಗಿತು. ಜಿ ಎಸ ಶಿವರುದ್ರಪ್ಪ, ಬಿ ವಿ ರಾಜಾರಾಂ, ಎಚ್ ಎಸ್ ವೆಂಕಟೇಶ ಮೂರ್ತಿ, ಬಿ ಆರ್ ಲಕ್ಷ್ಮಣರಾವ್ ಅವರು ಕಾರ್ಯಕ್ರಮದಲ್ಲಿದ್ದರು. ಇದೇ ಸಂದರ್ಭದಲ್ಲಿ ಎಸ್ ಎಂ ಪಾಟೀಲರ ‘ಬೆಳ್ಳಿ ತೆರೆಯ ಬೆಸುಗೆ’ ಸಹಾ ಬಿಡುಗಡೆಯಾಯಿತು. ಸುಂದರ ಪ್ರಕಾಶನದ ಗೌರಿ ಸುಂದರ್ ಸಹಾ ಇದ್ದರು.

ದೊಡ್ಡ ಸೈಜ್ನಲ್ಲಿ ಫೋಟೋಗಳನ್ನು ನೋಡಲು ಫೋಟೋ ಮೇಲೆ ಕ್ಲಿಕ್ಕಿಸಿ

‍ಲೇಖಕರು G

June 22, 2011

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: