‘ವೀರಲೋಕ’ದಿಂದ ಉತ್ತರಪರ್ವ

‘ವೀರಲೋಕ’ದಿಂದ ಉತ್ತರಪರ್ವ

ಸಾಮಾನ್ಯವಾಗಿ ಸಾಹಿತ್ಯಲೋಕದಲ್ಲಿ ಕೇಳಿಬರುವ ಮಾತು… ಎಲ್ಲಾ ಪ್ರಶಸ್ತಿಗಳು, ವೇದಿಕೆಗಳು, ಅಧಿಕಾರ, ಅವಕಾಶಗಳು ಒಂದು ಭಾಗದ ಜನರಿಗೇ ದಕ್ಕುತ್ತವೆ. ನಾವೇನು ತಪ್ಪು ಮಾಡಿದ್ದೇವೆ? ಇದು ಕರ್ನಾಟಕದ ವಿವಿಧ ಭಾಗದ ಜನರ ಸಾಮಾನ್ಯ ಆಕ್ರೋಶ! ಈ ಭಾವನೆಯನ್ನು ಸಂಪೂರ್ಣವಾಗಿ ಹೋಗಲಾಡಿಸುವ ಶಕ್ತಿ ನಮಗಿಲ್ಲವಾದರೂ, ನಾವು ಮಾಡುವ ಕೆಲಸದಲ್ಲಿಯೇ ಆ...

ಬೆಂಬಿಡದ ದಾಹ

ಬೆಂಬಿಡದ ದಾಹ

** ಎದ್ದೆ. ಕಣ್ಬಿಟ್ಟಾಗ ರೂಮು ಅರೆ ಕತ್ತಲಾಗಿತ್ತು, ಫ್ಯಾನ್ ಎರಡರ ಸ್ಪೀಡಿನಲ್ಲಿ ತಿರುಗುತ್ತಿತ್ತು, ಮೊಬೈಲ್ ಚಾರ್ಜ್ ಆಗುತ್ತಿತ್ತು, ನಿದ್ದೆಗಣ್ಣಲ್ಲೇ ಗಡಿಯಾರ ನೋಡಿದೆ ಹನ್ನೆರಡು ಇಪ್ಪತ್ತು. ಕಿಟಕಿಯ ಕರ್ಟೈನ್ ಸರಿಸಿ ನೋಡಿದೆ, ಮೇಲೆ ದಟ್ಟವಾಗಿ ಕವಿದುಕೊಂಡು ಆಮೆ ವೇಗದಲ್ಲಿ ತೇಲುತ್ತಿರುವ ಮೋಡಗಳು, ಜುಲೈ ತಿಂಗಳಿನ ಮೂರನೇ...

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಕನ್ನಡ ಕಂಡ ಮಹತ್ವದ ನಟ-ನಿರ್ದೇಶಕರಲ್ಲಿ ಶ್ರೀನಿವಾಸ ಪ್ರಭು ಅವರಿಗೆ ಮುಖ್ಯ ಸ್ಥಾನವಿದೆ.  ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ ಇವರು ನಂತರ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ (ಎನ್ ಎಸ್ ಡಿ) ಸೇರಿದರು. ಅಲ್ಲಿನ ಗರಡಿಯಲ್ಲಿ ಪಳಗಿ ಗಳಿಸಿದ ಖ್ಯಾತಿ ಅವರನ್ನು ರಂಗಭೂಮಿಯನ್ನು...

‘ರಾಷ್ಟ್ರೀಯ ಪ್ರಸಾರ ದಿನ’ದ ಶುಭಾಶಯಗಳು

‘ರಾಷ್ಟ್ರೀಯ ಪ್ರಸಾರ ದಿನ’ದ ಶುಭಾಶಯಗಳು

ಬಿ ಕೆ ಸುಮತಿ ** ಜುಲೈ 23. ರಾಷ್ಟ್ರೀಯ ಪ್ರಸಾರ ದಿನ. ಭಾರತದಲ್ಲಿ ರೇಡಿಯೋ ಪ್ರಸಾರ ಆರಂಭವಾದ ದಿನ. ಜುಲೈ 2002 ರಲ್ಲಿ, 75ನೇ ವರ್ಷ ಆಚರಿಸಿದ ಹೆಮ್ಮೆ ನಮ್ಮ ಭಾರತೀಯ ಆಕಾಶವಾಣಿ ಪ್ರಸಾರಕ್ಕೆ. ಅಂದರೆ, ನೂರು ತುಂಬಲು ಇನ್ನು ಮೂರೇ ವರ್ಷ ಬಾಕಿ. ನೂರು ವರ್ಷದಲ್ಲಿ ಹಲವು ರೂಪ ತಾಳಿದೆ ಈ ಮಾಧ್ಯಮ. ಮೊದಲು 1927 ರಲ್ಲಿ ಭಾರತೀಯ...

ಕಾವ್ಯ ಸಂಸ್ಕೃತಿ ಯಾನದ ‘ಕಾವ್ಯ ದೀವಟಿಗೆ’ ಫೋಟೋ ಆಲ್ಬಮ್

ಕಾವ್ಯ ಸಂಸ್ಕೃತಿ ಯಾನದ ‘ಕಾವ್ಯ ದೀವಟಿಗೆ’ ಫೋಟೋ ಆಲ್ಬಮ್

ಚಿತ್ರಗಳು : ತಾಯಿ ಲೋಕೇಶ್ ** ‘ರಂಗ ಮಂಡಲ’ದ ವಿಶಿಷ್ಟ ಯೋಜನೆ ‘ಕಾವ್ಯ ಸಂಸ್ಕೃತಿ ಯಾನ’. ಪ್ರತೀ ತಿಂಗಳ ಮೂರನೆಯ ಭಾನುವಾರ ಜರುಗುವ ಕಾರ್ಯಕ್ರಮ. ಒಂದೊಂದು ತಿಂಗಳು ಒಂದೊಂದು ಜಿಲ್ಲೆಯಲ್ಲಿ ಜರಗುತ್ತದೆ. ಅದಕ್ಕೆ ಮುನ್ನುಡಿಯಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಡಸಾಲೆಯಲ್ಲಿ ಯಾನದ ಕಾವ್ಯ ದೀವಟಿಗೆಯನ್ನು ಬೆಳಗಿ...

ನಾನು ಕಂಡಂತೆ, ನನಗೆ ಕಂಡಷ್ಟು..

ನಾನು ಕಂಡಂತೆ, ನನಗೆ ಕಂಡಷ್ಟು..

ಮಾಲತಿ ಶಶಿಧರ್ ಚಿತ್ರಗಳು: ನಿರ್ಮಲ ** ಕಾವ್ಯವೇ ಹಾಗೆ ನೀವು ಕಂಡಂತೆ ರೂಪುಗೊಳ್ಳುತ್ತದೆನೀವು ಕಂಡಷ್ಟು ವಿಶಾಲವಾಗುತ್ತದೆ. ಕಾವ್ಯ ಬರೀ ಪೆನ್ನು ಪುಸ್ತಕಗಳಲ್ಲಿಲ್ಲ ಅದು ಪ್ರತಿ ವ್ಯಕ್ತಿಯ ಭಾವದಲ್ಲಿರುತ್ತದೆ. ಅವನು ಕಂಡಂತೆ ಆಕಾರ ಪಡೆಯುತ್ತದೆ ಮತ್ತು ಅವನು ಕಂಡಷ್ಟು ಕಾಣುತ್ತಲೇ ಇರುತ್ತದೆ. ಅದಕ್ಕೆ ಸಾಕ್ಷಿ ಅಕ್ಷರ ಬರೆಯಲೂ...

ಬಾ ಕವಿತಾ

ಆಪ್ತ ನಗುವೊಂದು ಅಪರಿಚಿತವಾದಾಗ

ಆಪ್ತ ನಗುವೊಂದು ಅಪರಿಚಿತವಾದಾಗ

ಅನಿತಾ ಪಿ. ತಾಕೊಡೆ ** ಅದುರುವ ರೆಪ್ಪೆಯೊಳಗಿನ ಕಣ್ಣ ಬಿಂಬದಲಿಕಂಡೂ ಕಾಣದಂತಿರುವ ನಿನ್ನೆಗಳು ಕೂಡಿಕೊಂಡುಇರುಳ ಮರೆಯಲಿರುವ ಛಾಯೆಗೆ ಬಣ್ಣ ಬಳಿದುದುತ್ತನೆ ಎದುರಿಗೆ ಬಂದು ನಿಂತು...

ಡೇವಿಡ್ ವ್ಯಾಗೊನೆರ್ ಅವರ ಎರಡು ಕವನ

ಡೇವಿಡ್ ವ್ಯಾಗೊನೆರ್ ಅವರ ಎರಡು ಕವನ

ಮೂಲ ಇಂಗ್ಲೀಷ್: ಡೇವಿಡ್ ವ್ಯಾಗೊನೆರ್ ಕನ್ನಡಕ್ಕೆ: ಪ್ರತಿಭಾ ನಂದಕುಮಾರ್ ನನಗೆ ವ್ಯಾಲೇಸ್ ಸ್ಟಿವೆನ್ಸ್ (1879-1955) ನ ಕಾವ್ಯ ಪರಿಚಯ ಮಾಡಿಕೊಟ್ಟಿದ್ದು ಎ ಕೆ ರಾಮಾನುಜನ್. ...

‍ಪುಸ್ತಕದ ಪರಿಚಯ

Book Shelf

ಕಣ್ಮನ ತೆರೆಸುವ ಹೃದಯಸ್ಪರ್ಶಿ ಯಶೋಗಾಥೆ

ಕಣ್ಮನ ತೆರೆಸುವ ಹೃದಯಸ್ಪರ್ಶಿ ಯಶೋಗಾಥೆ

ನಾ ದಿವಾಕರ ** ಹಿರಿಯ ಪತ್ರಕರ್ತ, ಸಾಹಿತಿ ರವೀಂದ್ರ ಭಟ್ಟ ಅವರ ಕೃತಿ 'ಮೂರನೇ ಕಿವಿ'. ಈ ಕೃತಿಯನ್ನು ನವಕರ್ನಾಟಕ ಪ್ರಕಾಶನ ಪ್ರಕಟಿಸಿದೆ. ಈ ಕೃತಿಯ ಬಗ್ಗೆ ಸಾಂಸ್ಕೃತಿಕ ಚಿಂತಕರಾದ ನಾ ದಿವಾಕರ ಅವರು ಬರೆದ ಬರಹ ಇಲ್ಲಿದೆ. ** ಮನುಷ್ಯ ಸಂಬಂಧಗಳಿಗೆ ಸೇತುವೆಯಾಗುವ ಸಂವಹನ ಕ್ರಿಯೆಗೊಂದು ಸವಾಲೆಸೆದ ಬದುಕು. ಜೀವನ ಎಂದರೇನು? ಎಂಬ...

read more
ಕಾಲಗತಿಯ ಓಟದ ಚಿತ್ರಣ..

ಕಾಲಗತಿಯ ಓಟದ ಚಿತ್ರಣ..

ಕೆ ಆರ್ ಉಮಾದೇವಿ ಉರಾಳ ** ಸಾಹಿತಿ ಸಿರಿಮೂರ್ತಿ ಕಾಸರವಳ್ಳಿ ಅವರ ಕಾದಂಬರಿ ಶಾಂತಿಧಾಮ. ಈ ಕೃತಿಯನ್ನು 'ಸಾಹಿತ್ಯ ಲೋಕ' ಪಬ್ಲಿಕೇಷನ್ಸ್ ಪ್ರಕಟಿಸಿದೆ. ಈ ಕೃತಿಯ ಕುರಿತು ಸಾಹಿತಿ ಕೆ ಆರ್ ಉಮಾದೇವಿ ಉರಾಳ ಅವರು ಬರೆದ ಬರಹ ಇಲ್ಲಿದೆ. ** ಸಿರಿಮೂರ್ತಿ ಕಾಸರವಳ್ಳಿಯವರ ಎರಡನೇ ಕಾದಂಬರಿ 'ಶಾಂತಿಧಾಮ' ಸಾಹಿತ್ಯಲೋಕ ಪಬ್ಲಿಕೇಷನ್ಸ್ನ...

ಉತ್ತಮ ಐತಿಹಾಸಿಕ ಕಾದಂಬರಿ

ಉತ್ತಮ ಐತಿಹಾಸಿಕ ಕಾದಂಬರಿ

ಉದಯಕುಮಾರ್ ಹಬ್ಬು ** ಸಾಹಿತಿ ಅಂಬ್ರಯ್ಯ ಮಠ ಅವರ ಕೃತಿ 'ಬಿದನೂರು ಅರಸು ಕೆಳದಿ ವೀರಭದ್ರನಾಯಕ'. ಈ ಕೃತಿಯ ಕುರಿತು ಸಾಹಿತಿ ಉದಯಕುಮಾರ್ ಹಬ್ಬು ಅವರು ಬರೆದ ಬರಹ ಇಲ್ಲಿದೆ. ** ಅಂಬ್ರಯ್ಯಮಠ ಇವರು ಬಿದನೂರ‌ ನಿವಾಸಿ. ಅವರು ಬಿದನೂರು ಅರಸು ಕೆಳದಿ ವೀರಭದ್ರನಾಯಕ, ಎಂಬ ಅತ್ಯದ್ಭುತ ಐತಿಹಾಸಿಕ ಕಾದಂಬರಿಯನ್ನು ಬರೆದಿದ್ದಾರೆ. ಕೆಳದಿ...

ನೆಲ ಸಂಸ್ಕೃತಿಯನ್ನು ತೆರೆದಿಡುವ ಸಾಹಿತ್ಯಕ ಯಾನ

ನೆಲ ಸಂಸ್ಕೃತಿಯನ್ನು ತೆರೆದಿಡುವ ಸಾಹಿತ್ಯಕ ಯಾನ

ನಾ ದಿವಾಕರ ** ಖ್ಯಾತ ಸಾಹಿತಿ ಕೇಶವರೆಡ್ಡಿ ಹಂದ್ರಾಳ ಅವರ ಕೃತಿ 'ಗ್ರಾಮ ಭಾರತ'. ಈ ಕೃತಿಯನ್ನು 'ಸಿ ವಿ ಜಿ ಪ್ರಕಾಶನ' ಪ್ರಕಟಿಸಿದೆ. ಈ ಕೃತಿಯ ಕುರಿತು ಅಂಕಣಕಾರ ನಾ ದಿವಾಕರ ಅವರು ಬರೆದ ಬರಹ ಇಲ್ಲಿದೆ. ** ಭಾರತದ ಜೀವನಾಡಿ ಗ್ರಾಮಗಳಲ್ಲಿದೆ ಅದರ ಸಾಂಸ್ಕೃತಿಕ ಅಂತರಾತ್ಮ ಗ್ರಾಮೀಣ ಬದುಕಿನಲ್ಲಿದೆ. ಭಾರತ ಹಳ್ಳಿಗಳ ದೇಶ. ಭಾರತೀಯ...

ಇದು ಅನುಭವ ಲೋಕದಲ್ಲಿನ ಪಯಣ

ಇದು ಕನವರಿಕೆಗಳ ಕೊಲಾಜ್

 

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest