ರಕ್ಷಾ ಬಂಧನ, ಬಹುಶ: ರಕ್ತ ಸಂಬಂಧಯಿಲ್ಲದೆಯೂ ಒಂದು ಕಮ್ಮನೆಯ ಅಕ್ಕ-ತಂಗಿ, ಅಣ್ಣ-ತಮ್ಮ೦ದಿರ ಪ್ರೀತಿಯನ್ನು ಎಂಥವರಿಗೂ ಮೊಗೆದು ಕೊಡಬಹುದಾದ ಹಬ್ಬ. ಮತ್ತು ರಾಖಿ ಹಬ್ಬದ ಕುರಿತು ಈಗಾಗಲೇ ಬೇರೆ ಬೇರೆ ಭಾಷಾ ಸಾಹಿತ್ಯದಲ್ಲಿ ಸಾಕಷ್ಟು ಬರೆಯಲಾಗಿದೆ. ಸಿನಿಮಾಗಳಲ್ಲಂತೂ ಎಕರೆಗಟ್ಟಲೆ ತೋರಿಸಲಾಗಿ ರಾಖಿ ಕಟ್ಟಿಸಿಕೊಂಡರೆ ಕಡ್ಡಾಯವಾಗಿ ಏನಾದರು ಗಿಫ್ಟ್ ಕೊಡಲೇಬೇಕೆಂಬ ಗೊತ್ತುವಳಿ ಒಂದು ಜಾರಿಯಾದಂತಿದೆ. ಆದರೆ ದಶಕ ಹಿಂದೆ ತೆಲುಗುವಿನಲ್ಲಿ ಆರ್ ನಾರಾಯಣ ಮೂರ್ತಿ ನಿರ್ಮಿಸಿದ’ಓರಾಯ್ ರಿಕ್ಷಾ’ ಸಿನಿಮಾಕ್ಕೆ ಗದ್ದರ್ ಬರೆದ ‘ಮಲ್ಲೆ ತೀಗಕು ಪಂದಿರಿ ವೋಲೆ’ ಹಾಡು ಎಂಥ ಅಧ್ಬುತವಾಗಿ […]
Like this:
Like Loading...