ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

BREAKING NEWS: ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬರಗೂರು ರಾಮಚಂದ್ರಪ್ಪ ಆಯ್ಕೆ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ

ರಾಯಚೂರಿನಲ್ಲಿ ಬರುವ ಡಿಸೆಂಬರನಲ್ಲಿ ಸಮ್ಮೇಳನ ಜರುಗಲಿದೆ

ದೆಹಲಿಯಲ್ಲಿ ನಡೆದ ರಾಜ್ಯ ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ತಿರ್ಮಾನ ಕೈಗೊಳ್ಳಲಾಯಿತು.

ಕಸಾಪ ರಾಜ್ಯಾಧ್ಯಕ್ಷರಾದ ಮನು ಬಳಿಗಾರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕಸಾಪ ಅಧ್ಯಕ್ಷರು ಭಾಗಿಯಾಗಿದ್ದರು.

ಸಭೆಯಲ್ಲಿ ಡಾ.ಪಂಚಾಕ್ಷರಿ ಹಿರೇಮಠ, ವೈದೇಹಿ, ಚೆನ್ನಣ್ಣ ವಾಲೀಕಾರ, ಡಾ.ಎನ್ .ಆರ್.ನಾಯಕ ಹೆಸರು ಪ್ರಸ್ತಾಪವಾಯಿತು ಅಂತಿಮವಾಗಿ ಬರಗೂರು ರಾಮಚಂದ್ರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.baraguru-ramachandrappa

‍ಲೇಖಕರು Admin

9 October, 2016

1 Comment

  1. Anonymous

    ಅಭಿನಂದನೆಗಳು

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading