Breaking News: ಉಷಾ ಕಟ್ಟೆಮನೆ, ನಮನ ಸೇರಿದಂತೆ ನಾಲ್ವರಿಗೆ ನಾಟಕ ಅಕಾಡೆಮಿ ಬಹುಮಾನ

ಕರ್ನಾಟಕ ನಾಟಕ ಅಕಾಡೆಮಿಯ ಈ ಬಾರಿಯ ನಾಟಕ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಿದ್ದು ಸಾರ್ವಜನಿಕ ವಿಭಾಗದಲ್ಲಿ ಮೂವರು ಸಮಾನವಾಗಿ ಹಾಗೂ ವಿದ್ಯಾರ್ಥಿ ವಿಭಾಗದಲ್ಲಿ ಒಬ್ಬರಿಗೆ ಬಹುಮಾನವನ್ನು ಘೋಷಿಸಲಾಗಿದೆ..

ಉಷಾ ಕಟ್ಟೆಮನೆ ಅವರ ‘ಕೋಡ್ದಬ್ಬ ತನ್ನಿಮಾನಿಗ’,  ಎನ್. ಸಿ. ಮಹೇಶ್ ಅವರ ‘ಸಾಕುತಂದೆ ರೂಮಿ’ ಹಾಗೂ  ಡಾ. ನಟರಾಜ್ ತಲಘಟ್ಟಪುರ ಅವರ ‘ಬಯಲರೂಪ’ ಪ್ರಶಸ್ತಿ ಪಡೆದ ಹಸ್ತಪ್ರತಿಗಳು.

ತಲಾ 20 ಸಾವಿರ ರೂ ಬಹುಮಾನವನ್ನು ಇದುಒಳಗೊಂಡಿದೆ.

ವಿದ್ಯಾರ್ಥಿ ವಿಭಾಗದಲ್ಲಿ ಕುಪ್ಪಳ್ಳಿಯ ನಮನ ಬಿ.ಎನ್. ಅವರ ‘ನಡುವೆ ಸುಳಿವಾತ್ಮ’ ಕೃತಿ ಬಹುಮಾನಕ್ಕೆ ಪಾತ್ರವಾಗಿದೆ. 

27-3-2019 ವಿಶ್ವ ರಂಗಭೂಮಿ ದಿನದಂದು ರಂದು ಸಂಜೆ 6 ಕ್ಕೆ ಬೆಂಗಳೂರಿನ ನಯನ ಸಭಾಂಗಣದಲ್ಲಿ,  ಬಹುಮಾನ ಪ್ರದಾನ ಮಾಡಲಾಗುವುದು.

‍ಲೇಖಕರು avadhi

March 24, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: