BREAKING NEWS: ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಅವರು ನಿರ್ಗಮಿತ ಅಧ್ಯಕ್ಷರಾದ ಡಾ ತಿವಾರಿ ಅವರಿಂದ ಅಧಿಕಾರ ಸ್ವೀಕರಿಸಿದರು
ಚಿತ್ರ: ಸರಜೂ ಕಾಟ್ಕರ್

ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ವಿಜೇತರಾದ ಡಾ ಚಂದ್ರಶೇಖರ ಕಂಬಾರ ಅವರು ಆಯ್ಕೆಯಾಗಿದ್ದಾರೆ

ಇಂದು ನಡೆದ ಚುನಾವಣೆಯಲ್ಲಿ ಕಂಬಾರ ಅವರು ಮರಾಠಿ ಲೇಖಕ ಬಾಲಚಂದ್ರ ನೆಮಾಡೆ ಹಾಗೂ ಒರಿಯಾ ಲೇಖಕಿ ಪ್ರತಿಭಾ ರೊಯ್ ಅವರ ವಿರುದ್ಧ ಗೆಲುವು ಸಾಧಿಸಿದರು.

ಕಂಬಾರ ಅವರು ೫೬ ಮತಗಳನ್ನು ಗಳಿಸಿದರೆ ಪ್ರತಿಭಾ ರೊಯ್ ಅವರು ೨೯ ಹಾಗೂ ನೆಮಾಡೆ ಅವರು ಕೇವಲ ನಾಲ್ಕು ಮತಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.

ಒಟ್ಟು ಮತಗಳ ಸಂಖ್ಯೆ ೮೯

*

ಹಿಂದಿ ಲೇಖಕ ಮಾಧವ ಕೌಶಿಕ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಇವರು ಮತ್ತೊಬ್ಬ ಹಿಂದಿ ಲೇಖಕ ನಂದಕಿಶೋರ್ ಅವರ ವಿರುದ್ಧ ಜಯಗಳಿಸಿದರು

ಕೌಶಿಕ್ ೫೮ ಹಾಗೂ ಪಾಂಡೆ  ೩೧ ಮತಗಳನ್ನು ಪಡೆದರು

‍ಲೇಖಕರು avadhi

February 12, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

7 ಪ್ರತಿಕ್ರಿಯೆಗಳು

  1. C. N. Ramachandran

    ಡಾ. ಕಂಬಾರರು ಸಾಹಿತ್ಯ ಅಕಾಡೆಮಿಯ ಮೂರನೆಯ ಕನ್ನಡದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕನ್ನಡಿಗರೆಲ್ಲರಿಗೂ ತುಂಬಾ ಸಂತೋಷದ ಸಂಗತಿ. ಹಾರ್ದಿಕ ಅಭಿನಂದನೆಗಳು. ಸಿ. ಎನ್. ರಾಮಚಂದ್ರನ್

    ಪ್ರತಿಕ್ರಿಯೆ
  2. Gundanna Chickmagalur

    ಅಭಿನಂದನೆಗಳು ಕಂಬಾರ ಅವರಿಗೆ.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: