BREAKING NEWS: ದೇವನೂರು ಮಹಾದೇವ ಅವರಿಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ

devanuru 1 banavasiಕುವೆಂಪು ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ಕುವೆಂಪು ರಾಷ್ಟ್ರೀಯ ಪ್ರಶಸ್ತಿಗೆ ದೇವನೂರು ಮಹಾದೇವ ಅವರು ಆಯ್ಕೆಯಾಗಿದ್ದಾರೆ.

೫ ಲಕ್ಷ ರೂ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡ ಈ ಪ್ರಶಸ್ತಿಯನ್ನು ಡಿಸೆಂಬರ್ ೨೯ ರಂದು ಕುಪ್ಪಳ್ಳಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಹಂಪೆ ನಾಗರಾಜಯ್ಯ ಘೋಷಿಸಿದ್ದಾರೆ.

ಹಿಂದಿಯ ಹಿರಿಯ ಲೇಖಕ ಗಂಗಾಪ್ರಸಾದ್ ವಿಮಲ್, ಜವಾಹರಲಾಲ್ ವಿಶ್ವವಿದ್ಯಾಲಯದ ಉರ್ದು ವಿಭಾಗದ ಮುಖ್ಯಸ್ಥ ಅನ್ವರ್ ಪಾಷಾ, ಮಧ್ಯಪ್ರದೇಶ ವಿವಿಯ ಕುಲಪತಿ ಪ್ರೊ ಕಟ್ಟೀಮನಿ , ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ ಪುರುಷೋತ್ತಮ ಬಿಳಿಮಲೆ, ಪ್ರತಿಷ್ಠಾನದ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರನ್ನೊಳಗೊಂಡ ಸಮಿತಿ ಈ ಆಯ್ಕೆಯನ್ನು ಮಾಡಿದೆ. ನಾಡೋಜ ಹಂಪನಾ ಅವರು ಸಮಿತಿಯ ಅಧ್ಯಕ್ಷರಾಗಿದ್ದರು.

 

 

‍ಲೇಖಕರು Admin

October 5, 2016

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: