BREAKING NEWS: ರವೀಶ್ ಕುಮಾರ್ ಗೆ ಗೌರಿ ಲಂಕೇಶ್ ಪ್ರಶಸ್ತಿ

ಗೌರಿ ಲಂಕೇಶ್ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಮೊದಲ ವರ್ಷದ ಪ್ರಶಸ್ತಿಯನ್ನು ಖ್ಯಾತ ಹಿಂದಿ ಪತ್ರಕರ್ತ,ಎನ್ ಡಿ ಟಿ ವಿ ಹಿಂದಿ ಸಂಪಾದಕ ರವೀಶ್ ಕುಮಾರ್ ಅವರಿಗೆ ಘೋಷಿಸಲಾಗಿದೆ.

ಈ ಪ್ರಶಸ್ತಿ ೧ ಲಕ್ಷ ರೂ ನಗದನ್ನು ಹೊಂದಿದ್ದು ಸೆಪ್ಟೆಂಬರ್ ೨೨ರ ಭಾನುವಾರದ ಸಂಜೆ ೪ ಘಂಟೆಗೆ ಟೌನ್ ಹಾಲಿನಲ್ಲಿ ಪ್ರದಾನ ಮಾಡಲಾಗುವುದು. ಅಂದು ಹಿರಿಯ ಭಾಷಾ ಶಾಸ್ತ್ರಜ್ಞ ಪ್ರೊ. ಗಣೇಶ ದೇವಿಯವರು ಗೌರಿ ನೆನಪಿನ ಉಪನ್ಯಾಸವನ್ನು ಮಾಡಲಿದ್ದಾರೆ.

ಹಿರಿಯ ಪತ್ರಕರ್ತ ಸಿದ್ಧಾರ್ಥ ವರದರಾಜನ್, ಮಾನವಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ ವಾಡ್, ಸಾಹಿತಿ ರಹಮತ್ ತರೀಕೆರೆ ಅವರನ್ನು ಒಳಗೊಂಡ ಆಯ್ಕೆ ಸಮಿತಿ ರವೀಶ್ ಕುಮಾರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.

ರವೀಶ್ ಕುಮಾರ್ ಅವರು ತಮ್ಮ ನಿರ್ಭೀತ ಪತ್ರಿಕೋದ್ಯಮಕ್ಕಾಗಿ ಇತ್ತೀಚೆಗೆ ತಾನೇ ಪ್ರತಿಷ್ಠಿತ magsasay ಪ್ರಶಸ್ತಿಗೆ ಪಾತ್ರರಾಗಿದ್ದರು.

ಅವರ The Free Voice ಬಹುಚರ್ಚಿತ ಬರಹಗಳ ಸಂಕಲನ

ಗೌರಿ ಪ್ರಶಸ್ತಿಯ ಸಮಾರಂಭವು

‍ಲೇಖಕರು avadhi

September 5, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: