ರೈತ ಮುಖಂಡ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ..
ಕಬಡ್ಡಿ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಕುಸಿದು ಬಿದ್ದ ಶಾಸಕ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಕುಲು ಮಾಡಲಾಯಿತು.. ಆದರೆ ಅವರು ಬದುಕುಳಿಯಲಿಲ್ಲ.
ಸರ್ವೋದಯ ಕರ್ನಾಟಕ ಪಕ್ಷದ ಶಾಸಕರಾಗಿದ್ದ ಪುಟ್ಟಣ್ಣಯ್ಯ. ಮೇಲು ಕೋಟೆ ವಿಧಾನ ಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು..
0 ಪ್ರತಿಕ್ರಿಯೆಗಳು