BREAKING NEWS: ಹಂಪನಾಗೆ ರಾಷ್ಟ್ರಪತಿಗಳ ಪ್ರಶಸ್ತಿ

ಪ್ರೊ ಹಂಪ ನಾಗರಾಜಯ್ಯ ಅವರಿಗೆ ರಾಷ್ಟ್ರಪತಿಗಳ ಅತ್ಯುನ್ನತ ಗೌರವ ಪ್ರಶಸ್ತಿ ಘೋಷಿಸಲಾಗಿದೆ.

ಶಾಸ್ತ್ರೀಯ ಕನ್ನಡಕ್ಕೆ ಅವರು ನೀಡಿದ ಅಗಾಧ ಕೊಡುಗೆಯನ್ನು ಗೌರವಿಸಿ ಇಂದು ಈ ಘೋಷಣೆಯನ್ನು ಮಾಡಲಾಯಿತು.

ಇದರೊಂದಿಗೆ ಮಹರ್ಷಿ ಬಾದರಾಯಣ ವ್ಯಾಸ ಪ್ರಶಸ್ತಿಯನ್ನೂ ಘೋಷಿಸಲಾಗಿದ್ದು ಜಿ ಬಿ ಹರೀಶ್, ಎಂ ಭೈರಪ್ಪ, ಎಸ್ ಕಾರ್ತಿಕ್ ಅವರು ಶಾಸ್ತ್ರೀಯ ಕನ್ನಡ ವಿಭಾಗದಲ್ಲಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

‍ಲೇಖಕರು avadhi

August 15, 2019

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: