ಎಚ್.ಎಸ್.ವೆಂಕಟೇಶ ಮೂರ್ತಿ ಲೇಖನಗಳು

ಎಚ್ಚೆಸ್ವಿ ಅನಾತ್ಮ ಕಥನ: ರಾಬರ್ಟ್ ಅಬರ್ನತಿ ಮತ್ತು ಸೇಫ್ ವೇ ಗ್ರಾಸರಿ…

ಎಚ್ಚೆಸ್ವಿ ಅನಾತ್ಮ ಕಥನ: ರಾಬರ್ಟ್ ಅಬರ್ನತಿ ಮತ್ತು ಸೇಫ್ ವೇ ಗ್ರಾಸರಿ…

ಪ್ರಪಂಚ ಚಿಕ್ಕದಾಗುತ್ತಿದೆ ಅನ್ನೋದು ನಿಜ. ನಾನು ಈ ಬೆಳಿಗ್ಗೆ ಏನೋ ಓದುತ್ತಾ ಕೂತಿದ್ದಾಗ ಹೊರಗೆ ಕಾಲಿಂಗ್ ಬೆಲ್ ಸದ್ದಾಯಿತು. ಯಾರಪ್ಪಾ ಅಂತ ಬಾಗಿಲು ತೆರೆದು ನೋಡಿದರೆ ಹೆಸರಿಗೆ ಅನ್ವರ್ಥಕವಾದ ಪೂರ್ಣಿಮಾ ಮುಖ ಕಣ್ಣಿಗೆ ಬಿತ್ತು. ಅದು ಬೆರಗು ಹುಟ್ಟಿಸುವ ಸಂಗತಿಯಲ್ಲ. ಆಕೆಯ ಹಿಂದೆ ಅವಳ ಪತಿ ಬಾಬು ಇದ್ದರು. ಅರೆ ! ಇವರು ಯಾವಾಗ ಬಂದರು ಅಮೆರಿಕಾದಿಂದ? ನಾನು ಮತ್ತು ಲಕ್ಷ್ಮಣ ರಾವ್ ದಂಪತಿ ಸ್ಯಾನ್ ಹೊಸೆಗೆ ಹೋದಾಗ ಅವರ ಮನೆಯಲ್ಲೇ ಉಳಿದುಕೊಂಡಿದ್ದೆವು. ಪೂರ್ಣಿಮಾ ಧೈರ್ಯದ ನಿರ್ಧಾರ […]

ಮತ್ತಷ್ಟು ಓದಿ
ಎಚ್ಚೆಸ್ವಿ ಅನಾತ್ಮ ಕಥನ: ತಂಬೂರಿಯ ತಂತಿ ಕಿತ್ತು ಹೋದ ಮೇಲೂ…

ಎಚ್ಚೆಸ್ವಿ ಅನಾತ್ಮ ಕಥನ: ತಂಬೂರಿಯ ತಂತಿ ಕಿತ್ತು ಹೋದ ಮೇಲೂ…

ಮನುಷ್ಯ ಸಂಬಂಧಗಳೆಲ್ಲವೂ ನಮ್ಮ ನಮ್ಮ ಅಹಂಕಾರಗಳ ಗೊಣಸಿನ ಮೇಲೆ ಕೂತಿವೆಯೆ? ಯಾಕೋ ಈ ಇಳಿಹೊತ್ತಿನಲ್ಲಿ ಒಮ್ಮೆಗೇ ಈ ಪ್ರಶ್ನೆ ಮೂಡಿ ನನ್ನ ಎದೆ ಧಸಕ್ಕೆಂದಿದೆ. ಇಷ್ಟು ದಿನ ಮನಸ್ಸಿನ ಯಾವ ಮುಡುಕಿನಲ್ಲಿ ಈ ಪ್ರಶ್ನೆ ಹುದುಗಿಕೊಂಡಿತ್ತೋ? ಈವತ್ತು ಯಾಕಾದರೂ ನನ್ನ ಮುಚ್ಚಿದ ಕಣ್ಮುಂದಿನ ಹಳದಿಗಪ್ಪು ತೆರೆಯ ಮೇಲೆ ಒಮ್ಮೆಗೇ ಮೂಡಿತೋ ನಾನು ಉತ್ತರಿಸಲಾರೆ.ಈಗಾಗಲೇ ಕಳೆದುಹೋಗಿರುವ ಅನೇಕ ಆಪ್ತರು ನನ್ನ ಕಣ್ಣ ಮುಂದೆ ಪೆರೇಡು ನಡೆಸುತ್ತಾರೆ. ಈ ಎಲ್ಲ ಮುಖಗಳೂ ಯಾಕೆ ಮಂಕಾಗಿವೆ? ಯಾಕೆ ಯಾವ ಮುಖದಲ್ಲೂ ಉತ್ಸಾಹವೇ […]

ಮತ್ತಷ್ಟು ಓದಿ
ಎಚ್ಚೆಸ್ವಿ ಅನಾತ್ಮ ಕಥನ: ಮರೆಯಲಾಗದ ಆ ಅಗರಬತ್ತಿ ಕಂಪು..

ಎಚ್ಚೆಸ್ವಿ ಅನಾತ್ಮ ಕಥನ: ಮರೆಯಲಾಗದ ಆ ಅಗರಬತ್ತಿ ಕಂಪು..

ನಾನು ಓದಿದ್ದಿ ಮ.ಮಾ.ಮು ಹೈಸ್ಕೂಲಿನಲ್ಲಿ. ಅಂದರೆ ಮಲ್ಲಾಡಿಹಳ್ಳಿ ಮಾದಣ್ಣನವರ ಮುನಿಸಿಪಲ್ ಹೈಸ್ಕೂಲಿನಲ್ಲಿ. ೧೯೫೭ರಿಂದ ೫೯ರ ವರೆಗೆ. ನಾನು ಕನ್ನಡ ಮೀಡಿಯಮ್ ತಗೊಂಡಿದ್ದೆ. ಜಿ.ಸೀತಾರಾಮಯ್ಯ ಅಂತ ನಮ್ಮ ಹೆಡ್ ಮಾಸ್ಟರ್. ಅವರ ವೇಷ ವಿಶೇಷವಾಗಿದ್ದುದರಿಂದ ನನಗೆ ಈವತ್ತೂ ಅವರನ್ನು ಮರೆಯಲಿಕ್ಕೇ ಆಗಿಲ್ಲ. ಮಲ್ಲು ಪಂಚೆಯನ್ನು ಕಚ್ಚೆ ಹಾಕಿ ಉಡುತ್ತಾ ಇದ್ದರು. ಮೇಲೆ ಒಂದು ಕರೀ ಕೋಟು. ತೆಳ್ಳನೆಯ ಚಪ್ಪಲಿಗಳು. ಬಿಸಿಲು ಇರಲಿ ಇಲ್ಲದಿರಲಿ ತಲೆಯ ಮೇಲೆ ಒಂದು ಕೊಡೆ. ಅದು ಮಾಮೂಲಿ ಕರೀಕೊಡೆಯಾಗಿದ್ದರೂ ಅದರ ಮೇಲೆ ಒಂದು ಬಿಳಿ […]

ಮತ್ತಷ್ಟು ಓದಿ
ಎಚ್ಚೆಸ್ವಿ ಬರೆಯುತ್ತಾರೆ: ಅದು ಮದುವೆ ಕಥೆ

ಎಚ್ಚೆಸ್ವಿ ಬರೆಯುತ್ತಾರೆ: ಅದು ಮದುವೆ ಕಥೆ

ಚಳುವಳಿಕಾಲದಲ್ಲೊಂದು ಮದುವೆ ದಿಬ್ಬಣ….. ಎಚ್.ಎಸ್.ವೆಂಕಟೇಶಮೂರ್ತಿ ಭೀಮಜ್ಜಿ ಊರಿಗೆ ಬಂದಾಗ ನಾನು ಅವರ ಪಕ್ಕದಲ್ಲೇ ಮಲಗುತ್ತಿದ್ದೆ. ಕಾರಣ ಅವರು ನನಗೆ ಒಳ್ಳೊಳ್ಳೆ ಕಥೆ ಹೇಳುತಾ ಇದ್ದರು. ನನ್ನ ಕಂಚಿನ ತೇರು ಅಂತ ಪದ್ಯ ಇದೆಯಲ್ಲ, ಅದರ ಮೂಲ ಭಿತ್ತಿ ನನಗೆ ದೊರೆತದ್ದು ದೊಡ್ಡಜ್ಜಿಯಿಂದಲೇ. ಕೆಲವು ಸಾರಿ ಭೀಮಜ್ಜಿಯಂಥ ಕಥಾಸರಿತ್ಸಾಗರವೂ ಯಾಕೋ ಬತ್ತಿ ಹೋಗೋದು. ಎಲ್ಲಾ ಕಥೆ ಮುಗಿಯಿತಪ್ಪಾ….ಇನ್ನೇನು ಹೇಳ್ಳಿ ನಾನು?- ಅಂತ ಉದ್ಗಾರ ತೆಗೆಯುತ್ತಿದ್ದರು. ನಾನು ಸುಮ್ಮನಾಗುತ್ತಿರಲಿಲ್ಲ. ನೀನೇ ಹೊಸ ಕಥೆ ಕಟ್ಟಿ ಹೇಳು ಅನ್ನುತಾ ಇದ್ದೆ. ಒಂದು […]

ಮತ್ತಷ್ಟು ಓದಿ
ಸಮ್ಮೇಳನದ ಗುಂಗಲ್ಲಿ ನನ್ನ ಹಾಡಿನ ಹಳ್ಳ

ಸಮ್ಮೇಳನದ ಗುಂಗಲ್ಲಿ ನನ್ನ ಹಾಡಿನ ಹಳ್ಳ

ನಿಸ್ಸೀಮವೆನಿಸುವ ಹಾಡಿನ ಸೀಮೆ…. -ಎಚ್.ಎಸ್.ವೆಂಕಟೇಶಮೂರ್ತಿ ಸಾಹಿತ್ಯ ಸಮ್ಮೇಳನಕ್ಕೆ ನೀವು ಯಾವಾಗ ಭೆಟ್ಟಿಕೊಡುತ್ತೀರಿ? ಎಂದು ಪತ್ರಿಕಾ ಮಿತ್ರರು ಫೋನ್ ಮಾಡಿದಾಗ, ಎರಡನೇ ದಿನ ಮಧ್ಯಾಹ್ನ ಎಂದೆ. ಆವತ್ತು ನಮ್ಮ ಕವಿಗಳು ಕವಿತೆಯನ್ನು ವಾಚಿಸುವ ಅವನ್ನು ನಮ್ಮ ಸುಗಮ ಸಂಗೀತ ಗಾಯಕರು ಹಾಡುವ ಕಾರ್ಯಕ್ರಮವಿತ್ತು. ಗೋಷ್ಠಿಯನ್ನು ಡಾ ಸಾ ಶಿ ಮರುಳಯ್ಯ ಉದ್ಘಾಟಿಸುವವರಿದ್ದರು. ಡಾ ಅನಂತಮೂರ್ತಿಗಳ ಅಧ್ಯಕ್ಷತೆ. ಜಿ.ಎಸ್.ಸಿದ್ಧಲಿಂಗಯ್ಯ, ಲಕ್ಷ್ಮೀನಾರಾಯಣ ಭಟ್ಟ, ಸುಬ್ರಾಯಚೊಕ್ಕಾಡಿ, ಜಯಂತಕಾಯ್ಕಿಣಿ,ಎಂ.ಎನ್.ವ್ಯಾಸರಾವ್, ಪ್ರತಿಭಾನಂದಕುಮಾರ ಮೊದಲಾದ ನನಗೆ ಪ್ರಿಯರಾದ ಅನೇಕ ಆಪ್ತರು ಗೋಷ್ಠಿಯಲ್ಲಿ ಪದ್ಯ ಓದುವವರಿದ್ದರು. ಅವರನ್ನು ಭೆಟ್ಟಿಮಾಡುವ […]

ಮತ್ತಷ್ಟು ಓದಿ

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

%d bloggers like this: