ಚಿನ್ನದ ಪುಟಗಳಿಂದ ಲೇಖನಗಳು

ಕುಮಾರವ್ಯಾಸ ಭಾರತ ಬೇಕೇ..?

ಕುಮಾರವ್ಯಾಸ ಭಾರತ ಬೇಕೇ..?

ಕುಮಾರವ್ಯಾಸ ಭಾರತ ಅಡಕ ಮುದ್ರಿಕೆ ನಿಮಗಾಗಿ ಸಿದ್ಧವಿದೆ! ಮಾನ್ಯರೆ, ನಮಸ್ಕಾರ. ಕುಮಾರವ್ಯಾಸ ಭಾರತ ಅಡಕ ಮುದ್ರಿಕೆ ನಿಮಗಾಗಿ ಸಿದ್ಧವಿದೆ. ಇದರ ಬೆಲೆ ರೂ 800. ಕೋರಿಯರ್ ವೆಚ್ಚ ರೂ 50 (ಒಟ್ಟು ರೂ 850) ಈ ಮೊಬಲಗನ್ನು ಕನ್ನಡ ಗಣಕ ಪರಿಷತ್ತಿಗೆ ಮನಿ ಆರ್ಡರ್, ಚೆಕ್, ಡಿಡಿ ಮೂಲಕ (ಕನ್ನಡ ಗಣಕ ಪರಿಷತ್ತು ಬೆಂಗಳೂರು ಈ ಹೆಸರಲ್ಲಿ ತೆಗೆಯಬೇಕು) ಕಳುಹಿಸಿದರೆ. ಕೋರಿಯರ್ ಮೂಲಕ ಕಳುಹಿಸಲಾಗುವುದು. ಬ್ಯಾಂಕ್ ನಿಂದ ನೇರ ವರ್ಗಾಯಿಸುವವರಿಗೆ ಮಾಹಿತಿ: ಕನ್ನಡ ಗಣಕ ಪರಿಷತ್ತು, ಭಾರತೀಯ […]

ಮತ್ತಷ್ಟು ಓದಿ
ಅಮೃತಾ ಪ್ರೀತಂ ಕನಸು ಭಗ್ನ

ಅಮೃತಾ ಪ್ರೀತಂ ಕನಸು ಭಗ್ನ

ಡಾ.ಎನ್.ಜಗದೀಶ್ ಕೊಪ್ಪ ಪಂಜಾಬಿ ಕವಿಯತ್ರಿ ಅಮೃತಾರವರ ಕೊನೆಯ ಕನಸು ಕಡೆಗೂ ಭಗ್ನವಾಯಿತು. ದೆಹಲಿಯಲ್ಲಿ ಅವರು ವಾಸವಾಗಿದ್ದ ಮನೆಯನ್ನು ಅವರ ಮಗ ನವತೇಜ್ ಮಾರಿಹಾಕಿದ ಸುದ್ದಿ ಹೊರಬಿದ್ದಿದೆ. ತಮ್ಮ ಕಾಲಾನಂತರ ನನ್ನ ಮನೆಯನ್ನು ಮ್ಯೂಸಿಯಂ ಮಾಡಬೇಕೆಂದು ಅವರು ಕನಸು ಕಂಡಿದ್ದರು, ಅವರಿಗೆ ಆ ಮನೆ ತಂದೆಯಿಂದ ಬಳುವಳಿಯಾಗಿ ಬಂದಿತ್ತು. ವ್ಯಾಪಾರಸ್ಥರಾಗಿದ್ದ ಅವರ ತಂದೆ ದೇಶ ವಿಭಜನೆಯ ಕಾಲದಲ್ಲಿ ನಿರಾಶ್ರಿತರಾಗಿ ದೆಹಲಿಗೆ ಬಂದಾಗ ಸರ್ಕಾರ ಅವರಿಗೆ ನೀಡಿದ್ದ ಈ ಮನೆಯ ಬಗ್ಗೆ ಅಮೃತಾರವರಿಗೆ ಭಾವಾನಾತ್ಮಕ ಸಂಬಧವಿತ್ತು. ಅವರ ಸಂಗ್ರಹದಲ್ಲಿದ್ದ ಅಪರೂಪದ […]

ಮತ್ತಷ್ಟು ಓದಿ

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

%d bloggers like this: