ತೇಜಸ್ವಿ ಕಥನ ಲೇಖನಗಳು

ಕವಿಕುಮಾರ ಸಂಭವಂ! ಪೂರ್ಣಚಂದ್ರಾವತಾರ..

ಕವಿಕುಮಾರ ಸಂಭವಂ! ಪೂರ್ಣಚಂದ್ರಾವತಾರ..

-ಬಿ ಆರ್ ಸತ್ಯನಾರಾಯಣ ’ಜೇನಾಗುವಾ’ ಕವನಸಂಕಲನದಲ್ಲಿ ಕುವೆಂಪು ಅವರ ಸಾಂಸಾರಿಕ ಜೀವನ ಸಂದರ್ಭದ ಕವಿತೆಗಳಿವೆ. ಸಂಸಾರಿಯಾಗಲು ಸಮ್ಮತಿಸಿದ್ದು, ಶ್ರೀಮತಿ ಹೇಮಾವತಿ ಅವರ ಬಾಳಿಗೆ ಬಂದಿದ್ದು, ಪ್ರೀತಿ-ಪ್ರೇಮ, ಸರಸ-ಸಲ್ಲಾಪ, ವಿರಹ-ಮಿಲನ ಮೊದಲಾದವುಗಳೆಲ್ಲ ರಸಾತ್ಮಕವಾಗಿ ಮೂಡಿವೆ. ಮೊದಲಿಗೆ ತೀವ್ರವಾಗಿ ನನ್ನ ಗಮನ ಸೆಳೆದ ಕವಿತೆ ’ಗರ್ಭಗುಡಿ’. ತನ್ನ ಸತಿ ಗರ್ಭಿಣಿ ಎಂದು ತಿಳಿದಾಗ ಕವಿಯ ಮನಸ್ಸಿನಲ್ಲಾದ ಸಂತೋಷ ಭಾವ ಕವನ ರೂಪದಲ್ಲಿ ಸಾಕ್ಷಾತ್ಕಾರಗೊಂಡಿದೆ. ಈ ಕವಿತೆಯ ಬಗ್ಗೆ ಹಿರಿಯರಾದ ಎಸ್.ವಿ.ಪರಮೇಶ್ವರಭಟ್ಟರು ತನ್ನ ಸತಿ ಗರ್ಭಿಣಿಯಾದಾಗ ಗರ್ಭದಲ್ಲಿ ಅರ್ಭಕನಿರುವುದನ್ನು ಅರಿತವರು ತನ್ನ […]

ಮತ್ತಷ್ಟು ಓದಿ

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

%d bloggers like this: