1 ಲೇಖನಗಳು

ಆಕಾಶದಾಗೆ ಯಾರೋ ಮೋಜುಗಾರನು …

ಆಕಾಶದಾಗೆ ಯಾರೋ ಮೋಜುಗಾರನು …

ಚಿತ್ರಗಳು : ಶ್ರೀ ಹರ್ಷ ಪೆರ್ಲ ಬೆಂಗಳೂರಿನಲ್ಲಿ ನಡೆಯುತ್ತಿರುವ ವೈಮಾನಿಕ ಪ್ರದರ್ಶನದಲ್ಲಿ ವಿಮಾನಗಳ ಹಾರಾಟದ ಒಂದು ಜ್ಹಲಕ್ ಇಲ್ಲಿದೆ.

ಮತ್ತಷ್ಟು ಓದಿ
ಹಕ್ಕಿ ಹಾರುತಿದೆ ನೋಡಿದಿರಾ?..

ಹಕ್ಕಿ ಹಾರುತಿದೆ ನೋಡಿದಿರಾ?..

-ಜಿ ಎನ್ ಮೋಹನ್ ‘ಓ ಬಿ ವ್ಯಾನ್ ಬೇಕು’ ಅಂದೆ. ರಾಮೋಜಿ ಫಿಲಂ ಸಿಟಿಯ ಮೀಟಿಂಗ್ ಹಾಲ್ ನಲ್ಲಿದ್ದವರು ಏನೋ ಟೆರರಿಸ್ಟ್ ಅಟ್ಯಾಕ್ ಆಗಿದೆ ಅಂತ ಗಾಬರಿಯಾದರು. ಅಂತದ್ದೇನೂ ಇಲ್ಲ ಅಂದೆ. ಹಾಗಿದ್ರೆ ಸೋನಿಯಾ ಗಾಂಧಿ ಬರ್ತಾ ಇದ್ದಾರಾ ಅಂದ್ರು. ‘ ನೋ’ ಅಂತ ತಲೆ ಆಡಿಸಿದೆ. ಮತ್ತೆ ಓ ಬಿ ವ್ಯಾನ್ ಯಾಕೆ ಅಂತ ಪ್ರಶ್ನಿಸಿದರು. ಶಿವಮೊಗ್ಗದಲ್ಲಿ ಸಾಹಿತ್ಯ ಸಮ್ಮೇಳನ ಕವರೇಜ್ ಗೆ ಅಂದೆ. ಒಂದು ಕ್ಷಣ ಎಲ್ಲರೂ ಮುಖ ಮುಖ ನೋಡಿಕೊಂಡರು. ಓ ಬಿ […]

ಮತ್ತಷ್ಟು ಓದಿ
ಅಕ್ಷರ, ಮಡೆಸ್ನಾನ, ಗಾಂಧಿ, ಗೋಡ್ಸೆ..

ಅಕ್ಷರ, ಮಡೆಸ್ನಾನ, ಗಾಂಧಿ, ಗೋಡ್ಸೆ..

ಕೆ ವಿ ಅಕ್ಷರ ಪ್ರಜಾವಾಣಿಯಲ್ಲಿ ಬರೆದ ಲೇಖನ ‘ಹರಕೆ ಹರಾಜು’ ಲೇಖನವನ್ನು ನೀವು ಓದಿದ್ದೀರಿ. ಅದು ಇಲ್ಲಿದೆ. ತೀವ್ರ ಚರ್ಚೆಯನ್ನು ಹುಟ್ಟುಹಾಕಿದ ಈ ಲೇಖನಕ್ಕೆ ಹಿರಿಯ ಚಿಂತಕ ಡಿ ಎಸ್ ನಾಗಭೂಷಣ ಅವರು ಪ್ರತಿಕ್ರಿಯೆ ಕಳಿಸಿದ್ದರು. ಅದು ಅಲ್ಲಿ ಪ್ರಕಟವಾಗದ ಕಾರಣ ಆ ಪ್ರತಿಕ್ರಿಯೆಯನ್ನು ಕಳಿಸಿಕೊಟ್ಟಿದ್ದಾರೆ. ಅದು ಇಲ್ಲಿದೆ. -ಡಿ.ಎಸ್.ನಾಗಭೂಷಣ ಮಾನ್ಯರೇ, ಪ್ರಜಾವಾಣಿಯ 16.1.2011ರ ಸಾಪ್ತಾಹಿಕ ಪುರವಣಿಯಯಲ್ಲಿ ಕೆ.ವಿ.ಅಕ್ಷರ ಅವರು ಬರೆದಿರುವ ಹರಕೆ ಹರಾಜು: ಯಾವುದು ಸಹಜ? ಯಾವುದು ಅವಮಾನ? ಎಂಬ ಲೇಖನ ಓದುತ್ತಿದ್ದಂತೆ, ಗಾಂಧಿ ಕೊಲೆ ವಿಚಾರಣೆ ಸಂದರ್ಭದಲ್ಲಿ ನಾಥೂರಾಮ […]

ಮತ್ತಷ್ಟು ಓದಿ
ಇಲ್ಲಿದ್ದಾರೆ ‘ಜೀವಿ’ ನಮ್ಮೊಂದಿಗೆ..

ಇಲ್ಲಿದ್ದಾರೆ ‘ಜೀವಿ’ ನಮ್ಮೊಂದಿಗೆ..

ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನ ಇನ್ನೇನು ಕೆಲವೆ ಗಂಟೆಗಳಲ್ಲಿ “ನುಡಿನಮನದ” ಹಬ್ಬ. ನಲವತ್ತೊಂದು ವರ್ಷಗಳ ನಂತರ ಮತ್ತೆ ಬೆಂಗಳೂರಿನಲ್ಲಿ ಕನ್ನಡ ಜಾತ್ರೆಯ ತೇರನ್ನು ಎಳೆಯಲಾಗುತ್ತಿದೆ. ಎಪ್ಪತ್ತೇಳನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸುತ್ತಿರುವವರು ಬೆಂಗಳೂರಿನಲ್ಲೇ ನೆಲೆಸಿರುವ, ನಿಘಂಟು ಸ್ಪೆಷಲಿಸ್ಟ್ ಎಂದೇ ಪ್ರಖ್ಯಾತರಾಗಿರುವ ಪ್ರೊ. ಜಿ. ವೆಂಕಟಸುಬ್ಬಯ್ಯನವರು. ವಯಸ್ಸು 98, ಆದರೆ ಪದಗಳ ಬಗ್ಗೆವಿಮರ್ಶೆ, ಸಾಹಿತ್ಯದ ಬಗೆಗಿನ ಅವರ ಉತ್ಸಾಹ 28ರದು. ಕುಗ್ಗದ ಹುಮ್ಮಸ್ಸಿಗ್ಗೊಂದು ಉದಾಹರಣೆ ಕಳೆದ ವರ್ಷ ಪ್ರಕಟಗೊಂಡ ಜಿ.ವಿ.ಯವರ ಹೊಸ ಹೊತ್ತಿಗೆ “ಕುಮಾರವ್ಯಾಸನ […]

ಮತ್ತಷ್ಟು ಓದಿ
ಇದು ಅವಧಿ-ಆಲೆಮನೆ, ಹಾಗಾಗಿ ‘ನುಡಿನಮನ’

ಇದು ಅವಧಿ-ಆಲೆಮನೆ, ಹಾಗಾಗಿ ‘ನುಡಿನಮನ’

ಗದಗದ ಸಾಹಿತ್ಯ ಸಮ್ಮೇಳನದ ಯಶಸ್ವಿ ಪಯಣದ ನಂತರ ಮತ್ತೆ ‘ಅ’ ಮತ್ತು ‘ಆ’ ಜೊತೆಗೂಡಿ ಸನ್ನದ್ಧವಾಗಿದೆ. ಕನ್ನಡದ ಈ ಮೊದಲ್ನುಡಿ, ತೊದಲ್ನುಡಿ ಇಲ್ಲದೆ ಮಾತು ಇಲ್ಲವಲ್ಲ.. ಹಾಗಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಒಂದು ಮೊದಲ ನುಡಿ ಬರೆಯಲು ಈ ಅಕ್ಷರಗಳು ಸಜ್ಜಾಗಿವೆ. ಅವಧಿ ಮತ್ತು ಆಲೆಮನೆ ಎರಡೂ ಜೋಡಿಯಾದ ಪರಿಣಾಮವೇ ‘ನುಡಿ ನಮನ’. ಎಲೆಕ್ಟ್ರಾನಿಕ್ ಮೀಡಿಯಾ ವಿದ್ಯಾರ್ಥಿಗಳು ಹಾಗೂ ಸಿನೆಮೆಟೋಗ್ರಫಿ  ಕಲಿಯುತ್ತಿರುವ ಉತ್ಸಾಹಿಗಳು ದಂಡು ಕಟ್ಟಿಕೊಂಡು ಅದನ್ನು ‘ಇರುವೆ ಬಳಗ’ ಎಂದು ಬಣ್ಣಿ ಸಿಕೊಂಡಿದೆ. ಹೊಸ ದಿಕ್ಕಿನತ್ತ ಕೈಚಾಚುವ ಉತ್ಸಾಹ ಇರುವ […]

ಮತ್ತಷ್ಟು ಓದಿ

‘ಚೈತ್ರರಶ್ಮಿ’ ಕಥಾ ಸ್ಪರ್ಧೆ ಫಲಿತಾಂಶ

‘ಚೈತ್ರರಶ್ಮಿ’ ಪತ್ರಿಕೆ ತನ್ನ ಆರನೆಯ ವಾರ್ಷಿಕೋತ್ಸವದ ಅಂಗವಾಗಿ ಕಥಾ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು. ಅದರ ಫಲಿತಾಂಶ ಇಲ್ಲಿದೆ.ತೀರ್ಪುಗಾರರು ಆಯ್ಕೆ ಮಾಡಿದ ಹಾಗೂ ಕಥಾ ಸಂಕಲನದಲ್ಲಿ ಪ್ರಕಟವಾಗುತ್ತಿರುವ ಹತ್ತು ಉದಯೋನ್ಮುಖ ಕತೆಗಾರರ ಕಥೆಗಳು ೧. ಮೊದಲ ಬಹುಮಾನ – ಕನ್ನಡಿ ಬಿಂಬದ ನೆರಳು – ನವೀನ್ ಭಟ್ ಗಂಗೋತ್ರಿ ಶೃಂಗೇರಿ ೨. ಎರಡನೇ ಬಹುಮಾನ – ಊರು ಸುಟ್ಟರೂ ಹನುಮಪ್ಪ ಹೊರಗೆ – ಹನುಮಂತ ಹಲಿಗೇರಿ, ಬಾಗಲಕೋಟೆ , ೩. ಮೂರನೇ ಬಹುಮಾನ – ಗೇಣಿ – ಆರ್ .ಶರ್ಮ ತಲವಾಟ […]

ಮತ್ತಷ್ಟು ಓದಿ

‘ಭೈರವಿ’ಯೊಂದಿಗೆ ಕಛೇರಿ ಮುಗಿಸಿದ ‘ಭೀಮಸೇನ’

–ಹರ್ಷವರ್ಧನ ಶೀಲವಂತ ಸ್ವರಾಧಿರಾಜ, ನಾದ ಭಾಸ್ಕರ, ಭಾರತ ರತ್ನ ಪಂಡಿತ ಭೀಮಸೇನ್ ಜೋಶಿ ಇಂದು ಬೆಳಿಗ್ಗೆ ೮.೧೫ಕ್ಕೆ ಭೈರವಿ ರಾಗ ಹಾಡುವುದರೊಂದಿಗೆ ಬದುಕಿನ ಕಛೇರಿಗೆ ಇತಿಶ್ರೀ ಹಾಡಿದರು. ಪಂಡಿತ್ ಜೀ ಅವರಿಗೆ ೮೯ ವರ್ಷ ವಯಸ್ಸಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಡಯಾಬಿಟಿಸ್ ಸ್ವರ ಸಾಮ್ರಾಟ್ ನನ್ನು ಹಿಂಡಿ ಹಿಪ್ಪೆ ಮಾಡಿತ್ತು. ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಅವರು ವಿಧಿವಶರಾದರು. ಉಸಿರಾಟದ ತೊಂದರೆ ಹಾಗೂ ಡಯಾಲಿಸಿಸ್ ಚಿಕಿತ್ಸೆಗಾಗಿ ಪುಣೆಯ ಖಾಸಗಿ ಆಸ್ಪತ್ರೆಗೆ ಅವರನ್ನು ಕಳೆದ ಒಂದು ವಾರದ ಹಿಂದೆ ದಾಖಲಿಸಲಾಗಿತ್ತು. […]

ಮತ್ತಷ್ಟು ಓದಿ

‘ರೈತನಾಗುವ ಹಾದಿಯಲ್ಲಿ’ ಪೆಜತ್ತಾಯ

–ಬಾಲಕೃಷ್ಣ ನಾಯಕ್ ಬೆಂಗಳೂರಿನ ಗೆಳೆಯ ಸೃಷ್ಟಿ ನಾಗೇಶ್ ತನ್ನ ದೇಸಿ ಪ್ರಕಾಶನದ ಮೂಲಕ ಪ್ರಕಟಿಸುವ ಎಸ್.ಮಧುಸೂಧನ್ ಪೆಜತ್ತಾಯ ಅವರು ಬರೆದ ’ರೈತನಾಗುವ ಹಾದಿಯಲ್ಲಿ’ ಕನ್ನಡ ಪುಸ್ತಕಲೋಕದಲ್ಲಿ ಈಗಾಗಲೇ ಒಂದು ಭರವಸೆಯ ಕೃತಿಯಾಗುವ ಲಕ್ಷಣಗಳು ಕಂಡು ಬರುತ್ತಿವೆ. ಪುಸ್ತಕದ ಬೆನ್ನುಡಿಯಲ್ಲಿ ಜಿ.ಎಸ್.ಎಸ್. ರಾವ್ ಅವರು ಯಶಸ್ವೀ ರೈತರೊಬ್ಬರು, ಸುಮಾರು ನಲವತ್ತೈದು ವರ್ಷಗಳ ಹಿಂದೆ, ರೈತರಾಗಲು ಹೊರಟಾಗಿನ ಪ್ರಾರಂಭದ ಒಂದು ವರ್ಷದ ಕಥೆ! ಎಂದು ಬರೆಯುತ್ತಾರೆ. ಆದರ್ಶದ ಬೆನ್ನು ಹತ್ತಿದ ಯುವಕನೊಬ್ಬನ ನಿಜ ಜೀವನದ ಸಾಹಸಗಾಥೆಯನ್ನು ಕಥೆಯಾಗಿಸಿದ್ದಾರೆ, ಪೆಜತ್ತಾಯರು. ತಾವು […]

ಮತ್ತಷ್ಟು ಓದಿ

‘ಛಂದ’ ತಂದ ದತ್ತಾತ್ರಿ ಕಾದಂಬರಿ

  ಜಾಗತಿಕ ಅರ್ಥವ್ಯವಸ್ಥೆಯಲ್ಲಿ ಉಂಟಾಗಿರುವ ಹೊಸ ಕಾಲಮಾನದ ಪ್ರಭಾವಗಳು, ಐಟಿ ಬೀಟಿ ಕ್ಷೇತ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ, ವಲಸೆಗೆ ಒತ್ತಾಯಿಸುವ ಬೀಸುಗಾಳಿಯ ಶಕ್ತಿ- ಸೂಕ್ಷ್ಮ ಸಂವೇದಿಗಳಾದ ನಮ್ಮ ತರುಣ ಜನಾಂಗದ ಮೇಲೆ ಯಾವ ಬಗೆಯ ಒತ್ತಡ ತರಬಲ್ಲವೆಂಬುದರ ಹೃದಯವೇಧಕ ಚಿತ್ರ ಎಂ.ಆರ್.ದತ್ತಾತ್ರಿಯವರ ದ್ವೀಪವ ಬಯಸಿ ಕಾದಂಬರಿಯಲ್ಲಿ ಇದೆ. ಇಲ್ಲಿನದು ಒಂದು ವಿಸ್ತೃತವಾದ ಪರಿಪ್ರೇಕ್ಷ್ಯ. ಭಾರತದಿಂದ ಅಮೆರಿಕೆಗೆ, ಅಮೆರಿಕೆಯಿಂದ ಭಾರತಕ್ಕೆ ತುಯ್ಯುವ ಕಥಾನಕವು ಈ ವಿರುದ್ಧ ಚಲನೆಗಳಿಂದಲೇ ತನ್ನ ಕರ್ಷಣ ದ್ರವ್ಯವನ್ನು ಪಡೆಯುತ್ತದೆ. ಶ್ರೀಕಾಂತ, ವಾಣಿ ಈ ಕರ್ಷಣೆಯ ಪ್ರಜ್ಞಾಕೇಂದ್ರಗಳಾಗಿದ್ದಾರೆ. […]

ಮತ್ತಷ್ಟು ಓದಿ

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

%d bloggers like this: