ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. ಅವನೀಂದ್ರನಾಥ್ ರಾವ್ ಅವರು ತರೀಕೆರೆಯವರ ಬೆನ್ನು ಬಿದ್ದರು. ಮೊನ್ನೆ ಈದ್ ಮಿಲಾದ್ ಹಬ್ಬದ ಶುಭ ಘಳಿಗೆಯಲ್ಲಿ ಮುಂಜಾನೆ ಎರಡು ಕನಸು ಕಂಡಿದ್ದೆ. ಒಂದು ಮಾಜಿ ರಾಷ್ಟ್ರಪತಿ, ಕವಿ, ತಂತ್ರಜ್ಞ, ಮಹಾನ್ ನಾಯಕ ಮತ್ತು ಎಲ್ಲಕ್ಕಿಂತ […]
12.97160677.594376
Like this:
Like Loading...