ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

Avadhi ಲೇಖನಗಳು

ಪುರವಣಿಗಳು ಕಣ್ಣು ಮುಚ್ಚುತ್ತಿರುವ ಈ ಕಾಲದಲ್ಲಿ..

ಸಾಹಿತ್ಯಕ್ಕೂ ಪತ್ರಿಕೆಯೇ? ಎನ್ನುವುದು ಈಗ ಹುಬ್ಬೇರಿಸುವ ಸಂಗತಿ. ಸಾಪ್ತಾಹಿಕ ಪುರವಣಿಗಳ ಮೂಲಕವೇ ತಮ್ಮ ಹಿರಿಮೆಯನ್ನು ಹೆಚ್ಚಿಸಿಕೊಂಡಿದ್ದ ಪತ್ರಿಕೆಗಳೇ ಈಗ ಅದನ್ನು ನಿರ್ದಾಕ್ಷಿಣ್ಯವಾಗಿ ಬದಿಗೆ ಸರಿಸುತ್ತಿರುವಾಗ ‘ಅವಧಿ’ ಹೊಸ ರೂಪದಲ್ಲಿ ನಿಮ್ಮ ಮುಂದೆ ಬರುತ್ತಿದೆ.

ಸಾಹಿತ್ಯ ಎನ್ನುವುದು ಲಾಭ ತಂದುಕೊಡುವ ಪ್ರಾಡಕ್ಟ್ ಅಲ್ಲ ಎನ್ನುವುದು ಟಿವಿ ಚಾನಲ್ ಗಳಿಗೆ ಈ ಮೊದಲೇ ಗೊತ್ತಿತ್ತು. ಪತ್ರಿಕೆಗಳು ಈಗ ಅರಿತುಕೊಂಡಿವೆ. ತಮ್ಮ ಕಿರೀಟಕ್ಕೆ ಒಂದು ಗರಿ ಇರಲಿ ಎನ್ನುವಂತೆ, ಗಾಳಿಪಟಕ್ಕೊಂದು ಬಾಲಂಗೋಚಿ ಎನ್ನುವಂತಾಗಿ ಹೋಗಿದ್ದ ಪುರವಣಿಗಳು ಕೋವಿಡ್ ಬಂದದ್ದನ್ನೇ ನೆಪವಾಗಿಸಿಕೊಂಡು ಅದರ ಉಸಿರನ್ನು ತಣ್ಣಗಾಗಿಸಿದೆ.

ಹುಡುಗು ಬುದ್ದಿ ಬಿಡದ ನನ್ನ ಕೈಗೆ ‘ಅವಧಿ’ ಸಂಪಾದಕನೆಂಬ ಅಚ್ಚರಿ..

ಹುಡುಗು ಬುದ್ದಿ ಬಿಡದ ನನ್ನ ಕೈಗೆ ‘ಅವಧಿ’ ಸಂಪಾದಕನೆಂಬ ಅಚ್ಚರಿ..

'ಅವಧಿ'ಯಲ್ಲಿ 'ಅಮ್ಮಚ್ಚಿ' ಲೈವ್ ಫೋಟೋ ಆಲ್ಬಂ

'ಅವಧಿ'ಯಲ್ಲಿ 'ಅಮ್ಮಚ್ಚಿ' ಲೈವ್ ಫೋಟೋ ಆಲ್ಬಂ

ಉತ್ತರಪ್ರದೇಶದ ಮುಖ್ಯಮಂತ್ರಿಗಳೇ,  ನಾವು ಟಿಪ್ಪೂವನ್ನೂ ಪ್ರೀತಿಸುತ್ತೇವೆ, ಸಂತರನ್ನೂ ಗೌರವಿಸುತ್ತೇವೆ. ನಮಗೆ ಹನುಮನೂ ಬೇಕು, ಆಲಿ ಭೂತವೂ ಬೇಕು.

ಉತ್ತರಪ್ರದೇಶದ ಮುಖ್ಯಮಂತ್ರಿಗಳೇ, ನಾವು ಟಿಪ್ಪೂವನ್ನೂ ಪ್ರೀತಿಸುತ್ತೇವೆ, ಸಂತರನ್ನೂ ಗೌರವಿಸುತ್ತೇವೆ. ನಮಗೆ ಹನುಮನೂ ಬೇಕು, ಆಲಿ ಭೂತವೂ ಬೇಕು.

read more

Pin It on Pinterest