ಮತ್ತೆ ಬಂದಿತು, ನಾಟಕ ಬೆಂಗ್ಳೂರು ೨೦೧೧ ರ ರಂಗಸಂಭ್ರಮ!
ಈ ಬಾರಿ ಸಂಚಾರಿ ಥಿಯೇಟರ್, ವಸುಧೇಂದ್ರ ಮತ್ತು ಜಯಂತ ಕಾಯ್ಕಿಣಿ ಅವರ ಕತೆಗಳ ರಂಗರೂಪ
“ಹೀಗೆರಡು ಕತೆಗಳು”(ಶ್ರೀದೇವಿ ಮಹಾತ್ಮೆ ಮತ್ತು ನೋ ಪ್ರೆಸೆಂಟ್ಸ್ ಪ್ಲೀಸ್) ನಾಟಕವನ್ನು ಅಭಿನಯಿಸುತ್ತಿದೆ.
ನವೆಂಬರ್ ೨ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ ೭ ಗಂಟೆಗೆ.







0 Comments