ಅವಧಿ ಹೊಸ ವಸಂತದ
ಇತ್ತೀಚಿನ ಲೇಖನಗಳು
‘ವೀರಲೋಕ’ದಿಂದ ಉತ್ತರಪರ್ವ
ಸಾಮಾನ್ಯವಾಗಿ ಸಾಹಿತ್ಯಲೋಕದಲ್ಲಿ ಕೇಳಿಬರುವ ಮಾತು… ಎಲ್ಲಾ ಪ್ರಶಸ್ತಿಗಳು, ವೇದಿಕೆಗಳು, ಅಧಿಕಾರ, ಅವಕಾಶಗಳು ಒಂದು ಭಾಗದ ಜನರಿಗೇ ದಕ್ಕುತ್ತವೆ. ನಾವೇನು ತಪ್ಪು ಮಾಡಿದ್ದೇವೆ? ಇದು ಕರ್ನಾಟಕದ ವಿವಿಧ ಭಾಗದ ಜನರ ಸಾಮಾನ್ಯ ಆಕ್ರೋಶ! ಈ ಭಾವನೆಯನ್ನು ಸಂಪೂರ್ಣವಾಗಿ ಹೋಗಲಾಡಿಸುವ ಶಕ್ತಿ ನಮಗಿಲ್ಲವಾದರೂ, ನಾವು ಮಾಡುವ ಕೆಲಸದಲ್ಲಿಯೇ ಆ...
ಬೆಂಬಿಡದ ದಾಹ
** ಎದ್ದೆ. ಕಣ್ಬಿಟ್ಟಾಗ ರೂಮು ಅರೆ ಕತ್ತಲಾಗಿತ್ತು, ಫ್ಯಾನ್ ಎರಡರ ಸ್ಪೀಡಿನಲ್ಲಿ ತಿರುಗುತ್ತಿತ್ತು, ಮೊಬೈಲ್ ಚಾರ್ಜ್ ಆಗುತ್ತಿತ್ತು, ನಿದ್ದೆಗಣ್ಣಲ್ಲೇ ಗಡಿಯಾರ ನೋಡಿದೆ ಹನ್ನೆರಡು ಇಪ್ಪತ್ತು. ಕಿಟಕಿಯ ಕರ್ಟೈನ್ ಸರಿಸಿ ನೋಡಿದೆ, ಮೇಲೆ ದಟ್ಟವಾಗಿ ಕವಿದುಕೊಂಡು ಆಮೆ ವೇಗದಲ್ಲಿ ತೇಲುತ್ತಿರುವ ಮೋಡಗಳು, ಜುಲೈ ತಿಂಗಳಿನ ಮೂರನೇ...
ಕಣ್ಮನ ತೆರೆಸುವ ಹೃದಯಸ್ಪರ್ಶಿ ಯಶೋಗಾಥೆ
ನಾ ದಿವಾಕರ ** ಹಿರಿಯ ಪತ್ರಕರ್ತ, ಸಾಹಿತಿ ರವೀಂದ್ರ ಭಟ್ಟ ಅವರ ಕೃತಿ 'ಮೂರನೇ ಕಿವಿ'. ಈ ಕೃತಿಯನ್ನು ನವಕರ್ನಾಟಕ ಪ್ರಕಾಶನ ಪ್ರಕಟಿಸಿದೆ. ಈ ಕೃತಿಯ ಬಗ್ಗೆ ಸಾಂಸ್ಕೃತಿಕ ಚಿಂತಕರಾದ ನಾ ದಿವಾಕರ ಅವರು ಬರೆದ ಬರಹ ಇಲ್ಲಿದೆ. ** ಮನುಷ್ಯ ಸಂಬಂಧಗಳಿಗೆ ಸೇತುವೆಯಾಗುವ ಸಂವಹನ ಕ್ರಿಯೆಗೊಂದು ಸವಾಲೆಸೆದ ಬದುಕು. ಜೀವನ ಎಂದರೇನು? ಎಂಬ...
ಆಪ್ತ ನಗುವೊಂದು ಅಪರಿಚಿತವಾದಾಗ
ಅನಿತಾ ಪಿ. ತಾಕೊಡೆ ** ಅದುರುವ ರೆಪ್ಪೆಯೊಳಗಿನ ಕಣ್ಣ ಬಿಂಬದಲಿಕಂಡೂ ಕಾಣದಂತಿರುವ ನಿನ್ನೆಗಳು ಕೂಡಿಕೊಂಡುಇರುಳ ಮರೆಯಲಿರುವ ಛಾಯೆಗೆ ಬಣ್ಣ ಬಳಿದುದುತ್ತನೆ ಎದುರಿಗೆ ಬಂದು ನಿಂತು ಬಿಡುತ್ತವೆ ಮಂಗಳ ಹಾಡಿದ ಪುಟಗಳಲ್ಲಿ ಸ್ಫುಟವಾಗದ ಮಾತುಗಳುಒಮ್ಮೊಮ್ಮೆ ನಿನ್ನೆಯೊಳಗೂ ಮುಳುಗೆದ್ದು ಗೆದ್ದ ಮೌನ ಮಗದೊಮ್ಮೆ ಧ್ಯಾನದಲಿ ಲೀನ ದಿನವರಳುವ...
ಡೇವಿಡ್ ವ್ಯಾಗೊನೆರ್ ಅವರ ಎರಡು ಕವನ
ಮೂಲ ಇಂಗ್ಲೀಷ್: ಡೇವಿಡ್ ವ್ಯಾಗೊನೆರ್ ಕನ್ನಡಕ್ಕೆ: ಪ್ರತಿಭಾ ನಂದಕುಮಾರ್ ನನಗೆ ವ್ಯಾಲೇಸ್ ಸ್ಟಿವೆನ್ಸ್ (1879-1955) ನ ಕಾವ್ಯ ಪರಿಚಯ ಮಾಡಿಕೊಟ್ಟಿದ್ದು ಎ ಕೆ ರಾಮಾನುಜನ್. ಡೇವಿಡ್ ವ್ಯಾಗೊನೆರ್ (1926-2021) ಕವನ ನನ್ನನ್ನು ಆಕರ್ಷಿಸಿದ್ದು ಅವರ Wallace Stevens On His Way To Work ಎನ್ನುವ ಕವನದಿಂದ. ಡೇವಿಡ್...
ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!
ಕನ್ನಡ ಕಂಡ ಮಹತ್ವದ ನಟ-ನಿರ್ದೇಶಕರಲ್ಲಿ ಶ್ರೀನಿವಾಸ ಪ್ರಭು ಅವರಿಗೆ ಮುಖ್ಯ ಸ್ಥಾನವಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ ಇವರು ನಂತರ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ (ಎನ್ ಎಸ್ ಡಿ) ಸೇರಿದರು. ಅಲ್ಲಿನ ಗರಡಿಯಲ್ಲಿ ಪಳಗಿ ಗಳಿಸಿದ ಖ್ಯಾತಿ ಅವರನ್ನು ರಂಗಭೂಮಿಯನ್ನು...
ಕಾಲಗತಿಯ ಓಟದ ಚಿತ್ರಣ..
ಕೆ ಆರ್ ಉಮಾದೇವಿ ಉರಾಳ ** ಸಾಹಿತಿ ಸಿರಿಮೂರ್ತಿ ಕಾಸರವಳ್ಳಿ ಅವರ ಕಾದಂಬರಿ ಶಾಂತಿಧಾಮ. ಈ ಕೃತಿಯನ್ನು 'ಸಾಹಿತ್ಯ ಲೋಕ' ಪಬ್ಲಿಕೇಷನ್ಸ್ ಪ್ರಕಟಿಸಿದೆ. ಈ ಕೃತಿಯ ಕುರಿತು ಸಾಹಿತಿ ಕೆ ಆರ್ ಉಮಾದೇವಿ ಉರಾಳ ಅವರು ಬರೆದ ಬರಹ ಇಲ್ಲಿದೆ. ** ಸಿರಿಮೂರ್ತಿ ಕಾಸರವಳ್ಳಿಯವರ ಎರಡನೇ ಕಾದಂಬರಿ 'ಶಾಂತಿಧಾಮ' ಸಾಹಿತ್ಯಲೋಕ ಪಬ್ಲಿಕೇಷನ್ಸ್ನ...
ಇವರ ಹಿಂದೆ ಬಿದ್ದು ಕಾನನದ ಉಸಿರಾದೆವು
ಗೀತಾ ನಾರಾಯಣ್ ** ನಾಲ್ಕು ಗೋಡೆಯದೇ ಶಾಲೆ ಊಟದ ಕಾಲಕ್ಕೆ ಗಂಟೆ ಸದ್ದು ಕೇಳಿ ನಮ್ಮ ಹೆಜ್ಜೆಗಳು ಕಲ್ಲುಹೊಲದ ತುಂಬಾ ಹರಡಿ ತೂಬ್ರೇ ಮರದಡಿ ಕಣ್ಣಾಗುತ್ತಿದ್ದ ಸಡಗರವ ನನ್ನ ಗುರು ಪ್ರಶ್ನಿಸಲೇ ಇಲ್ಲ ಗೊಳ್ಳೆ, ಹಣ್ಣು, ದ್ವಾರ್ಗಾಯಿ ಎಲ್ಲವೂ ಸಮವಸ್ತ್ರದ ಮಡಿಲಿಗೆ ಬಿದ್ದು ಕರೆಬಿದ್ದರೇನು ನಮಗೆ ಕಳವಳ ಇಲ್ಲ ಸಮಯ ಮೀರಿ ಶಾಲೆಬಾಗಿಲಲಿ...
ಉತ್ತಮ ಐತಿಹಾಸಿಕ ಕಾದಂಬರಿ
ಉದಯಕುಮಾರ್ ಹಬ್ಬು ** ಸಾಹಿತಿ ಅಂಬ್ರಯ್ಯ ಮಠ ಅವರ ಕೃತಿ 'ಬಿದನೂರು ಅರಸು ಕೆಳದಿ ವೀರಭದ್ರನಾಯಕ'. ಈ ಕೃತಿಯ ಕುರಿತು ಸಾಹಿತಿ ಉದಯಕುಮಾರ್ ಹಬ್ಬು ಅವರು ಬರೆದ ಬರಹ ಇಲ್ಲಿದೆ. ** ಅಂಬ್ರಯ್ಯಮಠ ಇವರು ಬಿದನೂರ ನಿವಾಸಿ. ಅವರು ಬಿದನೂರು ಅರಸು ಕೆಳದಿ ವೀರಭದ್ರನಾಯಕ, ಎಂಬ ಅತ್ಯದ್ಭುತ ಐತಿಹಾಸಿಕ ಕಾದಂಬರಿಯನ್ನು ಬರೆದಿದ್ದಾರೆ. ಕೆಳದಿ...
ಎಲ್ಲವನ್ನೂ ಕಳಕೊಂಡ ಕಥೆಗಳೂ ಈಗ ಒಂಟಿ ಕವಿತೆಯಂತೆ..
ಅಜಯ್ ಅಂಗಡಿ ** ಸಮುದ್ರಯಾನ ಹೊರಟ ಕವಿತೆಯದು ಒಂಟಿ ಪಯಣ ನೀಲಿ ಕಡಲು, ನೀಲಿ ಮುಗಿಲು, ಅಪ್ಪಳಿಸುವ ಅಲೆಗಳು ಇವಿಷ್ಟೇ ಈ ಯಾನದಲ್ಲಿ ಆಳವೆಷ್ಟೋ ಗೊತ್ತಿಲ್ಲ, ಆಚೆ ತೀರದ ಸುಳಿವೂ ಒಂದಿನಿತೂ ಇಲ್ಲ ನೀರೋಮಯವೆಲ್ಲ ಜಗವೆಲ್ಲ ಒಂಟಿ ಹಕ್ಕಿಯಂತೆ ತೇಲುವ ಕವಿತೆ ತನ್ನೊಳಗಿನ ಧಗಧಗಿಸುವ ಬಿಸಿಯುಸಿರಿಗೆ ತಣ್ಣೀರ ಸೋಕಿಸುವ ತವಕದಲ್ಲಿ ನಿರತ...
ನಮಗೆ ಪುಣ್ಯದ ಕ್ರೆಡಿಟ್ ಆಗಿದೆ
ಬಸವನಗೌಡ ಹೆಬ್ಬಳಗೆರೆ ** ಗಳಿಸಿಹರು, ಸಿಕ್ಕಾಪಟ್ಟೆ ಗಳಿಸಿಹರು ಸಾವಿರ ಸಾಲದು ಲಕ್ಷ ; ಲಕ್ಷ ಸಾಲದು ಕೋಟಿ! ಕೋಟಿಯೂ ಸಾಲದು ಕೋಟಿ ಕೋಟಿ...!! ಬೇಕುಗಳಿಗೆ ಬ್ರೇಕು ಹಾಕದೇ, ಗಳಿಕೆಯೇ ಜೀವನವೆಂದು ಆಯುಷ್ಯವ ಕಳೆದರು. ಆದರೂ ಕೂಡ ನೆಮ್ಮದಿಯ ಅಕೌಂಟಿನಲಿ ಹಲವರದ್ದು 'ಜೀರೋ ಬ್ಯಾಲೆನ್ಸ್..'! ಜೀವನದ ಸಣ್ಣಪುಟ್ಟ ಸಂಗತಿಗಳಲ್ಲೇ ಖುಷಿ...
‘ರಾಷ್ಟ್ರೀಯ ಪ್ರಸಾರ ದಿನ’ದ ಶುಭಾಶಯಗಳು
ಬಿ ಕೆ ಸುಮತಿ ** ಜುಲೈ 23. ರಾಷ್ಟ್ರೀಯ ಪ್ರಸಾರ ದಿನ. ಭಾರತದಲ್ಲಿ ರೇಡಿಯೋ ಪ್ರಸಾರ ಆರಂಭವಾದ ದಿನ. ಜುಲೈ 2002 ರಲ್ಲಿ, 75ನೇ ವರ್ಷ ಆಚರಿಸಿದ ಹೆಮ್ಮೆ ನಮ್ಮ ಭಾರತೀಯ ಆಕಾಶವಾಣಿ ಪ್ರಸಾರಕ್ಕೆ. ಅಂದರೆ, ನೂರು ತುಂಬಲು ಇನ್ನು ಮೂರೇ ವರ್ಷ ಬಾಕಿ. ನೂರು ವರ್ಷದಲ್ಲಿ ಹಲವು ರೂಪ ತಾಳಿದೆ ಈ ಮಾಧ್ಯಮ. ಮೊದಲು 1927 ರಲ್ಲಿ ಭಾರತೀಯ...
ಕಾವ್ಯ ಸಂಸ್ಕೃತಿ ಯಾನದ ‘ಕಾವ್ಯ ದೀವಟಿಗೆ’ ಫೋಟೋ ಆಲ್ಬಮ್
ಚಿತ್ರಗಳು : ತಾಯಿ ಲೋಕೇಶ್ ** ‘ರಂಗ ಮಂಡಲ’ದ ವಿಶಿಷ್ಟ ಯೋಜನೆ ‘ಕಾವ್ಯ ಸಂಸ್ಕೃತಿ ಯಾನ’. ಪ್ರತೀ ತಿಂಗಳ ಮೂರನೆಯ ಭಾನುವಾರ ಜರುಗುವ ಕಾರ್ಯಕ್ರಮ. ಒಂದೊಂದು ತಿಂಗಳು ಒಂದೊಂದು ಜಿಲ್ಲೆಯಲ್ಲಿ ಜರಗುತ್ತದೆ. ಅದಕ್ಕೆ ಮುನ್ನುಡಿಯಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಡಸಾಲೆಯಲ್ಲಿ ಯಾನದ ಕಾವ್ಯ ದೀವಟಿಗೆಯನ್ನು ಬೆಳಗಿ...
ನಾನು ಕಂಡಂತೆ, ನನಗೆ ಕಂಡಷ್ಟು..
ಮಾಲತಿ ಶಶಿಧರ್ ಚಿತ್ರಗಳು: ನಿರ್ಮಲ ** ಕಾವ್ಯವೇ ಹಾಗೆ ನೀವು ಕಂಡಂತೆ ರೂಪುಗೊಳ್ಳುತ್ತದೆನೀವು ಕಂಡಷ್ಟು ವಿಶಾಲವಾಗುತ್ತದೆ. ಕಾವ್ಯ ಬರೀ ಪೆನ್ನು ಪುಸ್ತಕಗಳಲ್ಲಿಲ್ಲ ಅದು ಪ್ರತಿ ವ್ಯಕ್ತಿಯ ಭಾವದಲ್ಲಿರುತ್ತದೆ. ಅವನು ಕಂಡಂತೆ ಆಕಾರ ಪಡೆಯುತ್ತದೆ ಮತ್ತು ಅವನು ಕಂಡಷ್ಟು ಕಾಣುತ್ತಲೇ ಇರುತ್ತದೆ. ಅದಕ್ಕೆ ಸಾಕ್ಷಿ ಅಕ್ಷರ ಬರೆಯಲೂ...
ನೆಲ ಸಂಸ್ಕೃತಿಯನ್ನು ತೆರೆದಿಡುವ ಸಾಹಿತ್ಯಕ ಯಾನ
ನಾ ದಿವಾಕರ ** ಖ್ಯಾತ ಸಾಹಿತಿ ಕೇಶವರೆಡ್ಡಿ ಹಂದ್ರಾಳ ಅವರ ಕೃತಿ 'ಗ್ರಾಮ ಭಾರತ'. ಈ ಕೃತಿಯನ್ನು 'ಸಿ ವಿ ಜಿ ಪ್ರಕಾಶನ' ಪ್ರಕಟಿಸಿದೆ. ಈ ಕೃತಿಯ ಕುರಿತು ಅಂಕಣಕಾರ ನಾ ದಿವಾಕರ ಅವರು ಬರೆದ ಬರಹ ಇಲ್ಲಿದೆ. ** ಭಾರತದ ಜೀವನಾಡಿ ಗ್ರಾಮಗಳಲ್ಲಿದೆ ಅದರ ಸಾಂಸ್ಕೃತಿಕ ಅಂತರಾತ್ಮ ಗ್ರಾಮೀಣ ಬದುಕಿನಲ್ಲಿದೆ. ಭಾರತ ಹಳ್ಳಿಗಳ ದೇಶ. ಭಾರತೀಯ...
ಮಳೆ ತುಂಟಾಟವಾಡುವ ಇನಿಯನಂತೆ..
ಮತ್ತೆ ಮಳೆ -ಅಪರ್ಣಾ ಹೆಗಡೆ ಇಟ್ಗುಳಿ ** ಮತ್ತೆ ಮಳೆ ಕಾವೆದ್ದ ಧರೆಗೆ ತುಸು ಸಾಂತ್ವನ ಅವಿತು ಹನಿಗಳ ಎದೆಯಲ್ಲಿ ಸುಮ್ಮನೊಂದಷ್ಟು ಹೊತ್ತು ಮಲಗಿ ಬಿಡುವಂತೆ ಕತ್ತಲಲ್ಲಿ ಒಂದು ಮಧುರ ಸಂಗೀತ ಕೇಳಿದಂತೆ ರಚ್ಚೆ ಹಿಡಿದ ಮಗು ಬೆಚ್ಚಗೆ ತೋಳಲ್ಲಿ ಮಲಗಿದಂತೆ ಮತ್ತೆ ಮಳೆ ತುಂಟಾಟವಾಡುವ ಇನಿಯನಂತೆ ...
ದೆಹಲಿಯಿಂದ ಪ್ರಸಾದ್ ನಾಯ್ಕ್ ಬಂದ ಸಂತಸದ ಕ್ಷಣಗಳು
ಶ್ಯಾಮಲಾ ಮಾಧವ್ ** ನನ್ನ 'ತುಷಾರ ಹಾರ'ವನ್ನು ತನ್ನದಾಗಿಸಿಕೊಂಡು ಅತ್ಯಂತ ಹೃದ್ಯವಾದ ಮುನ್ನುಡಿ ಬರೆದು ನನ್ನಂತರಂಗದಲ್ಲಿ ಸ್ಥಾಯಿಯಾದವರು ಪ್ರಸಾದ್ ನಾಯ್ಕ್. ಈ ನಮ್ಮ ಪ್ರತಿಭಾವಂತ ಯುವ ಸಾಹಿತಿಯನ್ನು ಮುಂಬೈಯ ನಮ್ಮ ಮೈಸೂರ್ ಅಸೋಸಿಯೇಶನ್ ಗೆ ಕರೆದೊಯ್ದು ನಮ್ಮ ಸೃಜನಾ ಸದಸ್ಯೆಯರನ್ನೂ, ಮುಂಬೈಯ...
ಕಾರ್ಗತ್ತಲಲ್ಲಿ ಮಿಂಚು ಹುಳುಗಳು ಹೊಳೆಯುತ್ತವೆ
ಮ ಶ್ರೀ ಮುರಳಿ ಕೃಷ್ಣ ** ಸೂರ್ಯನ ಬೆಳಕು ಒಂದೆಡೆಯಾದರೆ ಇನ್ನೊಂದೆಡೆ ಅಮಾಸ್ಯೆಯ ಕಾರಿರುಳು. ಕೆಲವೆಡೆ ಬೆಳಕಿನ ಪ್ರಖರತೆಯ ಅನುಭವ ಮತ್ತು ಕೆಲವೆಡೆ ಬೆಳಕನ್ನು ನಿರ್ಬಂಧಿಸುವ ಅಂಧಕಾರ. ಬರೀ ಬೆಳಕನ್ನು ವಿಜೃಂಭಿಸುತ್ತ ಅದು ಇತ್ಯಾತ್ಮಕವಾದದ್ದು ಎಂದು ಉಸುರುತ್ತ, ಸಾರುವುದು ಇದೆಯಲ್ಲ, ಅದು ಒಂದು ತೆರನಾದ ಎಲಿಟಿಸಂನ ಅಭಿವ್ಯಕ್ತಿ ;...
ಚಾಮರಾಜನಗರದಲ್ಲಿ ಆರಂಭವಾಯಿತು ‘ಕಾವ್ಯ ಸಂಸ್ಕೃತಿ ಯಾನ’
ಚಿತ್ರಗಳು: ಸ್ಫೂರ್ತಿ ಸ್ವರೂಪ್ 'ರಂಗ ಮಂಡಲ'ದ ವಿಶಿಷ್ಟ ಯೋಜನೆ 'ಕಾವ್ಯ ಸಂಸ್ಕೃತಿ ಯಾನ' ಪ್ರತೀ ತಿಂಗಳ ಮೂರನೆಯ ಭಾನುವಾರ ಜರುಗುವ ಕಾರ್ಯಕ್ರಮ ಒಂದೊಂದು ತಿಂಗಳು ಒಂದೊಂದು ಜಿಲ್ಲೆಯಲ್ಲಿ ಈ ಯಾನದ ಮೊದಲ ಕಾರ್ಯಕ್ರಮ ಚಾಮರಾಜನಗರದಲ್ಲಿ ಇಂದು ಆರಂಭವಾಯಿತು. ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಕವಿಗೋಷ್ಟಿಯ...
ಬೆಳಗಿತು ‘ಕಾವ್ಯ ಸಂಸ್ಕೃತಿ ಯಾನ’
'ರಂಗ ಮಂಡಲ'ದ ವಿಶಿಷ್ಟ ಯೋಜನೆ 'ಕಾವ್ಯ ಸಂಸ್ಕೃತಿ ಯಾನ' ಪ್ರತೀ ತಿಂಗಳ ಮೂರನೆಯ ಭಾನುವಾರ ಜರುಗುವ ಕಾರ್ಯಕ್ರಮ ಒಂದೊಂದು ತಿಂಗಳು ಒಂದೊಂದು ಜಿಲ್ಲೆಯಲ್ಲಿ ಈ ಯಾನದ ಮೊದಲ ಕಾರ್ಯಕ್ರಮ ಚಾಮರಾಜನಗರದಲ್ಲಿ ನಾಳೆ ಆರಂಭವಾಗಲಿದೆ ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಕವಿಗೋಷ್ಟಿಯ ಸರ್ವಾಧ್ಯಕ್ಷರು ಅದಕ್ಕೆ ಮುನ್ನುಡಿಯಾಗಿ...
ಸದಾನಂದ ಸುವರ್ಣ ಎಂದರೆ..
ಜಿ ಎನ್ ಉಪಾಧ್ಯ, ಮುಂಬೈ ** ರಂಗಭೂಮಿ ಹಾಗೂ ಚಲನಚಿತ್ರರಂಗದ ಸೃಜನಶೀಲ ಪ್ರತಿಭೆಗಳಲ್ಲಿ ಸದಾನಂದ ಸುವರ್ಣ ಅವರೂ ಒಬ್ಬರು. ನಾಟಕಕಾರ, ನಟ, ನಿರ್ದೇಶಕ, ರಂಗತಜ್ಞ. ರಂಗಶಿಕ್ಷಕ, ಪ್ರಕಾಶಕ, ಸಂಘಟಕ ಹೀಗೆ ಹತ್ತಾರು ನೆಲೆಗಳಿಂದ ಕನ್ನಡ ರಂಗಭೂಮಿಯೊಡನೆ ಘನಿಷ್ಠ ಸಂಬಂಧವನ್ನು ಅವರು ಬೆಸೆದು ಉಳಿಸಿಕೊಂಡು ಬಂದಿದ್ದರು. ರಂಗಭೂಮಿ ಅವರ...