ಕಾಕದೋಷ: ಒಂದು ನಾಟಕ, ನಾಲ್ಕು ನೋಟ
ವೆಂಕಟೇಶ್ ಪ್ರಸಾದ್ ಅವರ ಬಹುಚರ್ಚಿತ ನಾಟಕ 'ಕಾಕದೋಷ' ಈ ನಾಟಕ 'ರಂಗ ಶಂಕರ'ದಲ್ಲಿ ಇದೇ ತಿಂಗಳ 26 ರಂದು ಮರು ಪ್ರದರ್ಶನಗೊಳ್ಳಲಿದೆ ಖ್ಯಾತ ರಂಗ ನಿರ್ದೇಶಕರಾದ ಶ್ರೀಪಾದ ಭಟ್ ಹಾಗೂ ಮೂವರು ರಂಗ ವಿದ್ಯಾರ್ಥಿಗಳು ಈ ನಾಟಕವನ್ನು ಕಂಡ ಬಗೆ ಇಲ್ಲಿದೆ- ಡಾ.ಶ್ರೀಪಾದ ಭಟ್ ** ನಂಬಿಕೆಗಳು ಅದು ಹುಟ್ಟಿದ ಕಾರಣಗಳ ಸಂದರ್ಭವನ್ನು ಮರೆತು...
ಶ್ರೀನಿವಾಸ ಪ್ರಭು ಅಂಕಣ: ತಪ್ಪು ಮಾಡಿಬಿಟ್ಟೆ ಪ್ರಭೂ.. ತಪ್ಪು ಮಾಡಿಬಿಟ್ಟೆ..
ಕನ್ನಡ ಕಂಡ ಮಹತ್ವದ ನಟ-ನಿರ್ದೇಶಕರಲ್ಲಿ ಶ್ರೀನಿವಾಸ ಪ್ರಭು ಅವರಿಗೆ ಮುಖ್ಯ ಸ್ಥಾನವಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ ಇವರು ನಂತರ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ (ಎನ್ ಎಸ್ ಡಿ) ಸೇರಿದರು. ಅಲ್ಲಿನ ಗರಡಿಯಲ್ಲಿ ಪಳಗಿ ಗಳಿಸಿದ ಖ್ಯಾತಿ ಅವರನ್ನು ರಂಗಭೂಮಿಯನ್ನು ಶಾಶ್ವತವಾಗಿ...
ಭಗ್ನಪ್ರೇಮಿಗಳಿಗಾಗಿ ಒಂದು ಡೈರಿ ಇಲ್ಲಿದೆ
ಸಚಿನ್ ತೀರ್ಥಹಳ್ಳಿ ** ಖ್ಯಾತ ಸಾಹಿತಿ ಜೋಗಿ ಅವರ ಹೊಸ ಕೃತಿ ನಾಳೆ ಬೆಂಗಳೂರಿನಲ್ಲಿ ಬಿಡುಗಡೆಯಾಗುತ್ತಿದೆ. 'ಸಾವಣ್ಣ ಪ್ರಕಾಶನ' ಈ ಕೃತಿಯನ್ನು ಪ್ರಕಟಿಸಿದೆ. ಈ ಕೃತಿಯ ಕುರಿತು ಕಥೆಗಾರ ಸಚಿನ್ ತೀರ್ಥಹಳ್ಳಿ ಬರೆದ ಬರಹ ಇಲ್ಲಿದೆ. ** "ನಾವು ಯಾವತ್ತೋ ಬರೆದು ಯಾರಿಗೂ ತೋರಿಸದೆ ಹರಿದ ನಮ್ಮ ಡೈರಿಯ ಪುಟಗಳಂತೆ.." ಕೇವಲ ಅಸಂಗತತೆ...
ಪಾಪದ ಹೂವಿನಂತೆ..
ಸಂಘಮಿತ್ರೆ ನಾಗರಘಟ್ಟ ** ಊರುಕೇರಿಯ ಎದುರಾಗಿ ಸೂರ ತೊರೆದು ಶೆಹರಕ್ಕೆ ಬಂದ ನಿಮಗೆ ನಾನು ಕೇವಲ ಗಾಳಿ ಊದಿದ ಬಲೂನ್ನಂತೆ. ಚರ್ಮಕ್ಕೆ ಅಂಟಿಕೊಂಡಿದ್ದ ಅಪ್ಪನ ನೆತ್ತರು ನೋವ ಸುಟ್ಟ ಹಣೆಗೆ ಸವರಿದ ಅವ್ವನ ವಿಭೂತಿ ಕಟ್ಟು ಕೆಸರಲ್ಲಾಡಿದ ಎಮ್ಮೆಗೆ ಬಳಿದ ನಾಮದಂತೆ. ಎಷ್ಟೇ ತಿದ್ದಿ ತೀಡಿದರೂ ಹೊಡೆದು ಬಡಿದರೂ...
ಖ್ಯಾತ ಚಿತ್ರನಟ ದ್ವಾರಕೀಶ್ ಇನ್ನಿಲ್ಲ
ಹಿರಿಯ ಚಿತ್ರನಟ ದ್ವಾರಕೀಶ್ ಇನ್ನಿಲ್ಲ. ಅವರಿಗೆ 81 ವರ್ಷ ವಯಸ್ಸಾಗಿತ್ತು https://en.wikipedia.org/wiki/Dwarakish
‘ದುಡಿಮೆ’ ಎಂದರೆ..
ಕಾವ್ಯ ಎಂ ಎನ್ **ಬೇಸಿಗೆ ರಜೆ ಬಂದ್ರೆ ಅಕ್ತಗೀರು ನಾವ್ ಮೂವರು ಅಮ್ಮನ ಊರಿಗೆ ಹೋಗ್ಬಿಡ್ತಿದ್ವಿ. ಸಣ್ಣ ವಯಸಿಂದ್ಲು, ದುಡಿಯೊಕೆ ಹೋದ ಅಪ್ಪಅಮ್ಮ ಇಬ್ರೂ ಮನೆಗ್ ಬರೋತನಕ ಕದ ಹಾಕೊಂಡು ಒಳಗೇ ಇರ್ತಿದ್ ನಮಗೆ ಹೊರಜಗತ್ತಿನ ಮುಖ ಕಾಣ್ತಿದ್ದದ್ದು ಊರಿಗೆ ಹೋದಾಗ ಮಾತ್ರ. (ಗೊತ್ತಿಲ್ಲದ ಊರಿಗೆ ಹೊಟ್ಟೆಹೊರೆಯಲು ಬಂದೊರು. ಹಂಗಾಗಿ...
Latest
ಬಾ ಕವಿತಾ
ಜಯಶ್ರೀನಿವಾಸ ರಾವ್ ಅನುವಾದಿಸಿದ ಇವಾಂಕಾ ಮೊಗಿಲ್ಸ್ಕಾಕವಿತೆಗಳು
ಮೂಲ : ಇವಾಂಕ ಮೊಗಿಲ್ಸ್ಕಾ ** ಕನ್ನಡಕ್ಕೆ : ಎಸ್ ಜಯಶ್ರೀನಿವಾಸ ರಾವ್ ** ಬಲ್ಗೇರಿಯಾ ದೇಶದ ಕವಿ ಇವಾಂಕಾ ಮೊಗಿಲ್ಸ್ಕಾಅವರ ಕವನಗಳನ್ನು ಇಂಗ್ಲಿಷಿಗೆ ಅನುವಾದಿಸಿದ ಆ್ಯಂಜೆಲಾ...
ಹುಡುಕಿ ಹುಡುಕಿ ನಿರಾಶೆಯ ಛಾಯೆ
ಸ್ಫೂರ್ತಿ ** ಈಗೀಗ ನಾನು ಹುಡುಕುವುದನ್ನು ಬಿಟ್ಟಿದ್ದೇನೆಬಿಡು ಇದು ಕಳೆದು ಹೋದರೆ ಇನ್ನೊಂದೆಂಬವಾಸ್ತವದ ಧ್ವನಿ ಒಳಗೆ ಆಡುತ್ತಿದೆ. ಮೊನ್ನೆ ಡಿ ಮಾರ್ಟಲ್ಲಿ ತಂದಒಂದು ಜೊತೆ...
ಪುಸ್ತಕದ ಪರಿಚಯ
Book Shelf
ಏನೋ ಮಾಡಲು ಹೋಗಿ..!
ಬನವಾಸಿಗರು ** ಬನವಾಸಿಗರು ಸಂಪಾದಿಸಿದ 'ದೇವನೂರ ಮಹಾದೇವ ಜೊತೆ ಮಾತುಕತೆ - ಆಯ್ದ ಸಂದರ್ಶನಗಳ ಸಂಕಲನ' ಕೃತಿ ಬಿಡುಗಡೆಯಾಗಿದೆ. 'ಅಭಿರುಚಿ ಪ್ರಕಾಶನ' ಈ ಕೃತಿಯನ್ನು ಪ್ರಕಟಿಸಿದೆ. ಈ ಕೃತಿಗೆ 'ಬನವಾಸಿಗರು' ಬರೆದ ಪ್ರಸ್ತಾವನೆ ಇಲ್ಲಿದೆ. ** ಹೌದು. ಇವೆಲ್ಲವೂ ಅನಿರೀಕ್ಷಿತವೇ! ಹೀಗೇ..ಇದನ್ನೇ..ಇಷ್ಟೇ.. ಮಾಡಬೇಕೆಂದು ಯಾವ...
ಗದ್ಯವೆನ್ನುವುದು ಸುಂದರವಾದ ಕಾವ್ಯವಾಗಿ ಹರಿದಿದೆ
ಡಾ. ಪಾರ್ವತಿ ಜಿ. ಐತಾಳ್ ** ಕತೆಗಾರ್ತಿ ಮಾಧವಿ ಭಂಡಾರಿ ಕೆರೆಕೋಣ ಅವರ ಹೊಸ ಕೃತಿ 'ಗುಲಾಬಿ ಕಂಪಿನ ರಸ್ತೆ'. ಈ ಕೃತಿಯ ಕುರಿತು ಖ್ಯಾತ ಸಾಹಿತಿ ಡಾ. ಪಾರ್ವತಿ ಜಿ. ಐತಾಳ್ ಅವರು ಬರೆದ ಬರಹ ಇಲ್ಲಿದೆ. ** ಮಾಧವಿ ಭಂಡಾರಿ ಕೆರೆಕೋಣ ಅವರ 'ಗುಲಾಬಿ ಕಂಪಿನ ರಸ್ತೆ' ಎಂಬ ೧೨ ಸಣ್ಣ ಕಥೆಗಳ ಸಂಕಲನದ ವೈಶಿಷ್ಟ್ಯ ಅವುಗಳಲ್ಲಿ...
ಕೃಷ್ಣಮೂರ್ತಿ ಹನೂರು ಅವರ ‘ಕನ್ನಮರಿ’
ವಿದ್ಯಾ ರಾಮಕೃಷ್ಣ ** ಲೇಖಕರು: ಕೃಷ್ಣಮೂರ್ತಿ ಹನೂರು.ಪ್ರಕಾಶಕರು: ಅಂಕಿತ ಪುಸ್ತಕ ಬೆಲೆ: ರೂ ೨೩೦. ** ಕೃಷ್ಣಮೂರ್ತಿ ಹನೂರು ಅವರು ಒಬ್ಬ ಉತ್ತಮ ಕಾದಂಬರಿಕಾರರಷ್ಟೇ ಅಲ್ಲದೆ ಸಾಂಸ್ಕೃತಿಕ ಅಧ್ಯಯನದಲ್ಲಿ ಆಸಕ್ತರೂ, ನುರಿತ ಜಾನಪದ ತಜ್ಞರೂ ಆಗಿದ್ದಾರೆ. ಬುಡಕಟ್ಟು ಜನಾಂಗದ ಮೇಲೆ ಅಧ್ಯಯನವನ್ನು ನಡೆಸಿ ಸಂಶೋಧನ ಗ್ರಂಥವನ್ನೂ...
‘ಸಾವು’ ಬಾಗಿಲು ತೆರೆದು ಒಳ ಬರಲು ಯತ್ನಿಸುತ್ತಿರುವಾಗ..
ಡಾ ವಸುಂಧರಾ ಭೂಪತಿ ** ಮಲಯಾಳಂನ 'ಧನ್ಯವಾದಗಳು.. ಗಿಲ್ಲನ್ ಬ್ಯಾರಿ ಸಿಂಡ್ರೋಮ್' ಕೃತಿ ಪ್ರಕಟವಾಗಿದೆ. ರಾಸಿತ್ ಅಶೋಕನ್ ಅವರ ಈ ಕೃತಿಯನ್ನು ಕೆ ಪ್ರಭಾಕರನ್ ಅನುವಾದಿಸಿದ್ದಾರೆ. 'ಅಸ್ಮಿತೆ ಪ್ರಕಾಶನ' ಈ ಕೃತಿಯನ್ನು ಪ್ರಕಟಿಸಿದೆ. ಖ್ಯಾತ ಸಾಹಿತಿ ಡಾ ವಸುಂಧರಾ ಭೂಪತಿ ಅವರು ಈ ಕೃತಿಗೆ ಬರೆದ ಮುನ್ನುಡಿ ಇಲ್ಲಿದೆ. ** ಕನ್ನಡದಲ್ಲಿ...
ಸಂಪಾದಕರ ನುಡಿ
Editorial
ಪುರವಣಿಗಳು ಕಣ್ಣು ಮುಚ್ಚುತ್ತಿರುವ ಈ ಕಾಲದಲ್ಲಿ..
ಸಾಹಿತ್ಯಕ್ಕೂ ಪತ್ರಿಕೆಯೇ? ಎನ್ನುವುದು ಈಗ ಹುಬ್ಬೇರಿಸುವ ಸಂಗತಿ. ಸಾಪ್ತಾಹಿಕ ಪುರವಣಿಗಳ ಮೂಲಕವೇ ತಮ್ಮ ಹಿರಿಮೆಯನ್ನು ಹೆಚ್ಚಿಸಿಕೊಂಡಿದ್ದ ಪತ್ರಿಕೆಗಳೇ ಈಗ ಅದನ್ನು ನಿರ್ದಾಕ್ಷಿಣ್ಯವಾಗಿ ಬದಿಗೆ ಸರಿಸುತ್ತಿರುವಾಗ ‘ಅವಧಿ’ ಹೊಸ ರೂಪದಲ್ಲಿ ನಿಮ್ಮ ಮುಂದೆ ಬರುತ್ತಿದೆ.
ಸಾಹಿತ್ಯ ಎನ್ನುವುದು ಲಾಭ ತಂದುಕೊಡುವ ಪ್ರಾಡಕ್ಟ್ ಅಲ್ಲ ಎನ್ನುವುದು ಟಿವಿ ಚಾನಲ್ ಗಳಿಗೆ ಈ ಮೊದಲೇ ಗೊತ್ತಿತ್ತು. ಪತ್ರಿಕೆಗಳು ಈಗ ಅರಿತುಕೊಂಡಿವೆ. ತಮ್ಮ ಕಿರೀಟಕ್ಕೆ ಒಂದು ಗರಿ ಇರಲಿ ಎನ್ನುವಂತೆ, ಗಾಳಿಪಟಕ್ಕೊಂದು ಬಾಲಂಗೋಚಿ ಎನ್ನುವಂತಾಗಿ ಹೋಗಿದ್ದ ಪುರವಣಿಗಳು ಕೋವಿಡ್ ಬಂದದ್ದನ್ನೇ ನೆಪವಾಗಿಸಿಕೊಂಡು ಅದರ ಉಸಿರನ್ನು ತಣ್ಣಗಾಗಿಸಿದೆ.
ಅವಧಿ ೧೪ರ ವಸಂತ
No Results Found
The page you requested could not be found. Try refining your search, or use the navigation above to locate the post.
ಇದು ಅನುಭವ ಲೋಕದಲ್ಲಿನ ಪಯಣ
ಇದು ಕನವರಿಕೆಗಳ ಕೊಲಾಜ್
ಅಚ್ಚುಮೆಚ್ಚಿನವು
Your Favourites